ಮನಿಲಾ:ಡಿ 03, ಫಿಲಿಪ್ಪೀನ್ಸ್ನ ಮಿಂಡಾನಾವೋ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಫಿಲಿಪೈನ್ಸ್ ನಗರದ ಮರಾವಿಯಲ್ಲಿರುವ ವಿಶ್ವವಿದ್ಯಾನಿಲಯದ ಜಿಮ್ನಾಷಿಯಂನೊಳಗಿನ ರೋಮನ್ ಕ್ಯಾಥೋಲಿಕ್ ಮಾಸ್ನಲ್ಲಿ ಇಂದು ನಡೆದ ಉಗ್ರರ ದಾಳಿಗೆ ನಾಲ್ವರು ಸಾವನ್ನಪ್ಪಿ, ಅನೇಕ ಮದಿ ಗಾಯಗೊಂಡಿದ್ದಾರೆ. 2017 ರಲ್ಲಿ ಐದು ತಿಂಗಳ ಕಾಲ ಇಸ್ಲಾಮಿಕ್ ಸ್ಟೇಟ್ ಪರ ಉಗ್ರಗಾಮಿಗಳು
ಬೆಂಗಳೂರು":ಡಿ 03: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆ ಗಿಂತ ಮೊದಲು
ಬೆಂಗಳೂರು:ಡಿ 03: 4 ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿದ ಮೇಲೆ ನಮ್ಮ ದೇಶಕ್ಕೆ ಭವಿಷ್ಯವಿದೆ ಎಂದು ಅನಿಸುತ್ತಿದೆ. ಆದರೆ ಕರ್ನಾಟಕದ ಮತದಾರರ ವಿಚಾರದಲ್ಲಿ ನಾವು ಮಾಡಿಕೊಂಡ ಮುಟ್ಟಾಳತನದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. 4 ರಾಜ್ಯಗಳ ಪೈಕಿ ಮಧ್ಯಪ್ರದೇಶ, ಛತ್ತಿಸ್ಗಢ ಹಾಗೂ ರಾಜಸ್ಥಾನಗಳಲ್ಲಿ ಬಿಜೆಪಿ
ಮಂಗಳೂರು: ನಾಲ್ಕು ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಟಬ್ ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಗುಜ್ಜರಕೆರೆಯ ಮುಹಮ್ಮದ್ ಉನೈಸ್ ಎಂಬವರ ಪತ್ನಿ ಫಾತಿಮಾ ರುಕಿಯಾ (23) ಮತ್ತು ನಾಲ್ಕು ತಿಂಗಳ ಮಗು ಅಬ್ದುಲ್ಲಾ ಮೃತರು ಎಂದು ಗುರುತಿಸಲಾಗಿದೆ. ಫಾತಿಮಾ ರುಕಿಯಾ
ಉಡುಪಿ:ಶ್ರೀ ಪುತ್ತಿಗೆ ಮಠದಲ್ಲಿ ನಡೆದ ಸ್ವಾಗತ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಶ್ರೀಸುಗುಣೇಂದ್ರ ತೀರ್ಥರು ಅತಿಥಿಗಳಾಗಿ ಬಂದ ಕೃಷ್ಣ ಭಕ್ತರಿಗೆ ಸಕಲ ಸೌಕರ್ಯಗಳನ್ನು ಒದಗಿಸಿ ಕೊಡುವುದು ಕೂಡ ಕೃಷ್ಣನಿಗೆ ಅತ್ಯಂತ ಪ್ರೀತಿಕರವಾದ ಸೇವೆಯೇ ಆಗಿದೆ. ಆದ್ದರಿಂದ ಕೃಷ್ಣ ಭಕ್ತರಾದ ತಾವೆಲ್ಲರೂ ಈ ಪರ್ಯಾಯೋತ್ಸವದಲ್ಲಿ ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡು ಶ್ರಿ
ವಿಜಯಪುರ:ಡಿ 02:ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗುಡುಗಿದ್ದಾರೆ. ನಮ್ಮ ಮನೆಗೆ ಬರಬೇಡ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ ಯತ್ನಾಳ್. ಇದೀಗ ಮಗ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಪಟ್ಟ ಸಿಕ್ಕಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ
ಬೆಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಮಂಡ್ಯದ (Mandya) ವೈದ್ಯ ಸತೀಶ್ ಕೊಡಗಿನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ
ಉಡುಪಿ:ಪುತ್ತಿಗೆ ಮಠದ ಶ್ರೀಶ್ರಿ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಪೂರ್ವ ಸಿದ್ಧತೆಗಾಗಿ ಜಿಲ್ಲಾಧಿಕಾರಿಯವರು ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಸರಕಾರದ ವಿವಿಧ ಇಲಾಖೆಗಳ ಮುಖ್ಯಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಜನವರಿ ಮಾಹೆಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಬೆಂಗಳೂರು: ಮುಂದಿನ ವರ್ಷದ ಆದಿಯಲ್ಲಿ ನಡೆಯಲ್ಲಿರುವ ಲೋಕಸಭಾ ಚುನಾವಣೆಗೆ ಈಗಿಂದಲೇ ಕಾವೇರುತ್ತಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಈಗಾಗಲೇ ಲೋಕ ಸಮರಕ್ಕೆ ಭರ್ಜರಿ ತಯಾರಿ ಮಾಡುತ್ತಿದೆ. ಹೇಗಾದರೂ ಮಾಡಿ ಸಕ್ಕರಿನಗರಿಯನ್ನ ಕಬ್ಜ ಮಾಡಬೇಕು ಎಂಬ ಪ್ಯ್ಲಾನ್ ನಲ್ಲಿ ಇರುವ ಕೈ ಪಡೆ, ಈಗಾಗಲೇ ಚುನಾವಣೆಗೆ ತಯಾರಿ ನಡೆಸುತ್ತಿದೆ. ಇದರ ಜೊತೆಗೆ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಭದ್ರತೆಗಾಗಿ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿಯ ವಾಸ್ತವ್ಯಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಬೃಹತ್ ಜರ್ಮನ್ ಟೆಂಟ್ಗಳನ್ನು ನಿರ್ಮಿಸಲಾಗುತ್ತಿದೆ. ಸುವರ್ಣ ವಿಧಾನ ಸೌಧದ ಅಲಾರವಾಡ ಬಳಿ 5