......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ನಂತರ, ತಂದೆ ಮತ್ತು ಮಗನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 52.30 ಲಕ್ಷ ರೂ. ಮತ್ತು 25,000 ರೂ. ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ

ಬೆಂಗಳೂರು: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದು, ಈ ನಡುವೆ ಸಾವಿನ ಹಿಂದಿನ ಕಾರಣ ಕುರಿತು ಹಲವು ಅನುಮಾನಗಳು ಮೂಡತೊಡಗಿವೆ. ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಸಂಬಂಧ ಕಾನ್ಫಿಡೆಂಟ್‌ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಟಿಎ ಜೋಸೆಫ್‌

ಬೆಂಗಳೂರು: ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ನಮ್ಮ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ

ಉಡುಪಿ:ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿ ಜರುಗಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಡಾ.ಅಶೋಕ್ ಹೆಚ್, ಜಿಲ್ಲಾ ಶಸ್ತ್ರಚಿಕಿತ್ಸಕರು ಇವರು ಭಾರತದಲ್ಲಿ ಲಿಂಗ ತಾರತಮ್ಯ ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಹೆಣ್ಣು ಮಕ್ಕಳನ್ನು ಉಳನ,

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ನಿಯಮ ಉಲ್ಲಂಘಿಸಿ ತಮ್ಮ ಸ್ನೇಹಿತನಾದ ಪೊಲೀಸ್‌ ಕಾನ್‌ಸ್ಟೇಬಲ್‌ಗೆ ನಟ ದರ್ಶನ್ ಅವರನ್ನು ಭೇಟಿ ಮಾಡಿಸಿದ ಹಿನ್ನೆಲೆಯಲ್ಲಿ ಕಾರಾಗೃಹದ ವಾರ್ಡನ್‌ವೊಬ್ಬರು ವರ್ಗಾವಣೆಗೊಂಡಿದ್ದಾರೆ. ವಾರ್ಡನ್ ಪ್ರಭು ಚೌವ್ಹಾಣ್ ಎತ್ತಂಗಡಿ ಆಗಿದ್ದು, ಇತ್ತೀಚೆಗೆ ಸ್ನೇಹಿತನ ಕೋರಿಕೆ ಮೇರೆಗೆ ಆತನಿಗೆ ದರ್ಶನ್‌ರನ್ನು ಭೇಟಿ ಮಾಡಿಸಿದ್ದರು. ಇದರ ಬೆನ್ನಲ್ಲೇ ಕಾರಾಗೃಹಗಳ ಮಹಾನಿರ್ದೇಶಕ (ಡಿಜಿಪಿ)

ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಕಂಠಪೂರ್ತಿ ಕುಡಿದು ತಮ್ಮ ಟೊಯೊಟಾ ಫಾರ್ಚೂನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್ ಪಟೇಲ್.

ಬಾರಾಮತಿ: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಿಎಂ ದೇವೆಂದ್ರ ಫಡ್ನವೀಸ್‌, ಶರದ್‌ಪವಾರ್‌ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ಆನಂದ್

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ನಿರಾಕರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ ಎಂದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ