ಉಡುಪಿ:ಎ.4. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇದೇ ಎ.30 ಹಾಗೂ ಮೇ 1ರಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಆಶ್ರಯದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ
ಚೆನ್ನೈ : ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಹಿಂದೆ ಸರಿದಿದ್ದಾರೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಪಕ್ಷದ ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಮತ್ತು ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳಿದರು. ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಬಿಜೆಪಿ
ಚಂಡೀಗಢ: ಏ.04, 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು,
ಮಂಗಳೂರು:ಏಪ್ರಿಲ್, 4. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ, ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಬಂದಿದೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ
ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ರಾಜಸ್ಥಾನದ ನಂತರ ಕರ್ನಾಟಕವು ದೇಶದಲ್ಲಿ ಎರಡನೇ ಅತಿದೊಡ್ಡ ಒಣಭೂಮಿ ಪ್ರದೇಶವನ್ನು ಹೊಂದಿದೆ ಎಂದು ಸಭೆಯಲ್ಲಿ ಸಿದ್ದರಾಮಯ್ಯ
ಬೆಂಗಳೂರು: ಭಾರತದ ಔಷಧ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಅಮೆರಿಕ ಸರ್ಕಾರವು ಔಷಧ ಉತ್ಪನ್ನಗಳನ್ನು ಸುಂಕದಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಬೆಳವಣಿಗೆಯನ್ನು ಸ್ವಾಗತಿಸಿರುವ, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಔಷಧ ವಲಯದ ಮೇಲಿನ ಸಕಾರಾತ್ಮಕ ಪರಿಣಾಮಗಳ ಬಗ್ಗೆ ತಿಳಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧವನ್ನು
ಬೆಂಗಳೂರು: ಸುಲಿಗೆ ಹಾಗೂ ಬೆದರಿಕೆ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಮಾಸಿಕ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್ಪಿಕೆಎಲ್) ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ ಎನ್ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ 'ಕಾಮರಾಜ್ ಯೋಜನೆ'ಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದ್ದಾರೆ. ಪ್ರಸ್ತುತ ಸಚಿವರಲ್ಲಿ ಸುಮಾರು ಶೇ. 70-80 ರಷ್ಟು ಜನರು ಸಿದ್ದರಾಮಯ್ಯ ಅವರ
ಬೆಂಗಳೂರು: ಕಳೆದ 50 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಸಂಶೋಧಕ ಹಾಗೂ ಸಾಹಿತಿ ಪಿ ವಿ ನಾರಾಯಣ ಅವರು ಗುರುವಾರ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. 1942 ರಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಜನಿಸಿದ ನಾರಾಯಣ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ನಾರಾಯಣ ಅವರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ