ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಮಂಡಳಿಗಳು ಮತ್ತು ನಿಗಮಗಳಿಗೆ ನಾಮನಿರ್ದೇಶನಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಜೂನ್, 2024 ರಲ್ಲಿ ಸಿಎಂ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಯಿತು. ಜುಲೈನಲ್ಲಿ ಸಚಿವರಾದ ಕೆ
ನಿತೇಶ್ ತಿವಾರಿ ನಿರ್ದೇಶನದ ಬಹು ನಿರೀಕ್ಷಿತ 'ರಾಮಾಯಣ' ಚಿತ್ರದಲ್ಲಿ ಸೀತಾ ಪಾತ್ರ ಮಾಡುತ್ತಿರುವ ನಟಿ ಸಾಯಿ ಪಲ್ಲವಿ, ಪಾತ್ರಕ್ಕಾಗಿ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವದಂತಿಗಳ ವಿರುದ್ಧ ಅವರು ಕಿಡಿಕಾರಿದ್ದು, ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಾನೂನು ಮೂಲಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ
ನವದೆಹಲಿ: ಅದಾನಿ ವಿಷಯವನ್ನಿಟ್ಟುಕೊಂಡು ಸಂಸತ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಗುರುವಾರದಂದೂ ಮುಂದುವರೆದಿದೆ. ಸಂಸತ್ ಭವನದ ಎದುರು ದೇಶ ಮಾರಲು ಬಿಡುವುದಿಲ್ಲ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿರುವ ವಿಪಕ್ಷಗಳ ಸಂಸದರು, ಅದಾನಿ ವಿಷಯವಾಗಿ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಲು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಧ್ರ, ಕಾಂಗ್ರೆಸ್,
ಗ್ವಾಲಿಯರ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ವೀಕ್ಷಣೆ ವೇಳೆ ಚಿತ್ರಮಂದಿರದ ಕ್ಯಾಂಟೀನ್ ಮಾಲೀಕನೊಬ್ಬ ಪ್ರೇಕ್ಷಕನ ಕಿವಿ ಕಚ್ಚಿ, ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಭಾನುವಾರ ಇಂದರ್ಗಂಜ್ ಪ್ರದೇಶದ ಕೈಲಾಶ್ ಟಾಕೀಸ್ನಲ್ಲಿ ಈ ಘಟನೆ ನಡೆದಿದೆ. ಚಿತ್ರದ ಇಂಟರ್ವಲ್ ಸಮಯದಲ್ಲಿ ಪ್ರೇಕ್ಷಕ
ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಮಂಗಳವಾರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು. ಪ್ರಸ್ತುತ ಪಂಚಮಸಾಲಿ ಲಿಂಗಾಯತರು ಪ್ರವರ್ಗ 3
ಚಿಕ್ಕಮಗಳೂರು, ಡಿ11: ಚಿಕ್ಕಮಗಳೂರಿನಲ್ಲಿ ಒಂದು ಅವಮಾನಿಯ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ
ಉಡುಪಿ:ಇ೦ದು ಗುರುವಾರ ಮುಕ್ಕೋಟಿ ದ್ವಾದಶಿಯ ವಿಶೇಷ ದಿನವಾಗಿದ್ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕೆರೆಯಬಳಿ ಶ್ರೀದೇವರ ಉತ್ಸವ ಮೂರ್ತಿಗೆ ಅಭಿಷೇಕ ಹಾಗೂ ಇನ್ನಿತರ ಧಾರ್ಮಿಕ ಪೂಜಾ ಕಾರ್ಯಕ್ರಮವು ಜರಗಿತು. ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.ಪೂಜೆ ರಾತ್ರೆ, ತೆಪ್ಪೋತ್ಸವ,ಪಲ್ಲಕ್ಕಿ ಉತ್ಸವ ಜರಗಲಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ. ಬೆಂಗಳೂರು ಗ್ರಾಮಾಂತರ,
ಮಂಡ್ಯ : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. ಕುಶಾಲು ತೋಪು ಹಾರಿಸುವ ಮೂಲಕ ಪೊಲೀಸರು, ಎಸ್.ಎಂ.ಕೃಷ್ಣ ಅವರಿಗೆ ಗೌರವ ನಮನ ಸಲ್ಲಿಸಿದರು. ಒಕ್ಕಲಿಗ ಸಂಪ್ರದಾಯಕ್ಕೆ ಅನುಗುಣವಾಗಿ ಅವರ ಅಂತ್ಯ ಸಂಸ್ಕಾರ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ವಾಟ್ಸ್ ಆ್ಯಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್ಲೈನ್ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ಬೆಂಗಳೂರಿನ ಜಲಸಂದ್ರ