```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಉಡುಪಿ:ಎ.3, ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮಹೋತ್ಸವ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯು ಎ.6 ಆದಿತ್ಯವಾರ ನೆಡೆಯಲಿದೆ. ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ , ಕನಕಾಭಿಷೇಕ

ಬಂಟ್ವಾಳ:ಏ.3, ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ

ಉಡುಪಿ:ಏ.3:ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಗಳವಾಡಿದ ಇಬ್ಬರು ಬಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಭಾಗಿಯಾದ

ಗುಜರಾತ್, ಏಪ್ರಿಲ್ 03: ಗುಜರಾತ್​ನ ಜಾಮ್‌ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ನನ್ನು ರಕ್ಷಿಸಲಾಗಿದೆ. ಜಾಮ್‌ನಗರ ಎಸ್‌ಪಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು ಎಂದು ಜಾಮ್‌ನಗರ ಎಸ್‌ಪಿ ಪ್ರೇಮ್‌ಸುಖ್ ದೇಲು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ, ಒಬ್ಬ ಪೈಲಟ್ ವಿಮಾನದಿಂದ

ವಾಷಿಂಗ್ಟನ್‌:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್‌ ಗಾರ್ಡನ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್‌ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ

ಕೋಲ್ಕತಾ: ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, 25,000 ಶಿಕ್ಷಕರನ್ನು ಗುರುವಾರ ವಜಾಗೊಳಿಸಿದೆ. ಹೌದು.. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್

ಮಂಡ್ಯ, ಏಪ್ರಿಲ್​ 03: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ

ಜೈಪುರ: ರಾಜಸ್ಥಾನದ ಬೀವರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಕಾರ್ಖಾನೆ ಮಾಲೀಕ ಮತ್ತು ಇತರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಬಡಿಯಾದ ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ

ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರ ಬಲಪ್ರಯೋಗದ ಮೂಲಕ ತೆರವು ಕಾರ್ಯಾಚರಣೆಗಳನ್ನು ಕೈಗೊಂಡಿದೆ