ಬೆಂಗಳೂರು, ಡಿಸೆಂಬರ್ 11: 2024 ಕ್ಕೆ ವಿದಾಯ ಹೇಳಿ, 2025ನ್ನು ಬರ ಮಾಡಿಕೊಳ್ಳುವ ಸಮಯ ಬಂದೇ ಬಿಟ್ಟಿದೆ. ಹೊಸ ವರ್ಷ ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಕೂಡ ಸಜ್ಜಾಗುತ್ತಿದೆ. ಹೀಗಾಗಿ ಈ ಬಾರಿ ಹೆಚ್ಚಿನ ಭದ್ರತೆಗಾಗಿ ಕೇಂದ್ರ ವಿಭಾಗ ಪೊಲೀಸರಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಹೊಸ ವರ್ಷ
ಕಪೂರ್ ಕುಟುಂಬದ ಪ್ರಮುಖ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ ಕಪೂರ್ 100ನೇ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಕಪೂರ್ ಕುಟುಂಬ ಕೊಟ್ಟಿರುವ ಕೊಡುಗೆ ಅಪಾರವಾದುದು. ಈಗ ಹೆಮ್ಮರವಾಗಿ ಬೆಳೆದಿರುವ ಬಾಲಿವುಡ್ಗೆಅಡಿಪಾಯ ಹಾಕಿದ್ದೆ ಕಪೂರ್ ಕುಟುಂಬದ ಪೃಥ್ವಿರಾಜ್ ಕಪೂರ್. ಪೃಥ್ವಿರಾಜ್
ಕಾರವಾರ, ಡಿಸೆಂಬರ್ 11: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿ ಸಮುದ್ರ ಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿವೆ. ಮಂಗಳವಾರ ಶಾವಂತಿ (15)ಯ ಮೃತದೇಹ ಪತ್ತೆಯಾಗಿತ್ತು. ಇಂದು (ಡಿಸೆಂಬರ್ 11) ದೀಕ್ಷಾ (15), ಲಾವಣ್ಯ (15), ವಂದನಾ (15) ಮೃತ ದೇಹಗಳು ಪತ್ತೆಯಾಗಿವೆ. ನಾಲ್ವರೂ
ನಟಿ ರಚಿತಾ ರಾಮ್ ಮತ್ತು ನಟ ಸತೀಶ್ ನೀನಾಸಂ ಅವರು ಮತ್ತೆ ಒಂದಾಗಿದ್ದರೆ. ‘ಅಯೋಗ್ಯ’ ಸಿನಿಮಾದಲ್ಲಿ ಜನರನ್ನು ರಂಜಿಸಿದ್ದ ಅವರು ಈಗ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಸೂಪರ್ ಹಿಟ್ ಆದ ‘ಅಯೋಗ್ಯ’ ಸಿನಿಮಾ ಬಿಡುಗಡೆಯಾಗಿ 6 ವರ್ಷ ಕಳೆದಿದೆ. ಈಗ ‘ಅಯೋಗ್ಯ 2’ ಚಿತ್ರ ಸೆಟ್ಟೇರಿದೆ. ಬೆಂಗಳೂರಿನ
ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಭಾರತೀಯ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ಕಾರು ಮತ್ತು ಓವರ್ಟೇಕ್ ಮಾಡುತ್ತಿದ್ದ ಇನ್ನೊಂದು ಕಾರು ಕಮರಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಸಾವನ್ನಪ್ಪಿದವರು ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ತಿಳಿದು ಬಂದಿದೆ. ಆಡಂಕುದ್ರಿನಲ್ಲಿ
ಬೆಳಗಾವಿ, (ಡಿಸೆಂಬರ್ 11): 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದ ಸುವರ್ಣಸೌಧ ಮುಂಭಾಗ ಭಾರೀ ಹೈಡ್ರಾಮಾ
ಉಡುಪಿ:ಉಡುಪಿ ಬೈಲೂರಿನ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ .9 ರಿಂದ ಡಿ 15ರವರೆಗೆ ನಡೆಯುವ ಶತಚಂಡಿಕಾಯಾಗ ಮತ್ತು ಬ್ರಹ್ಮಮಂಡಲ ಸೇವೆಯ ಪ್ರಯುಕ್ತ ನ 9 ಸೋಮವಾರ ರಂದು ಉಡುಪಿ ಜೋಡುರಸ್ತೆಯ ಬಳಿ ಹೊರೆಕಾಣಿಕೆ ಶೋಭಾಯಾತ್ರೆ ಗೆ ದೇವಳದ ತಂತ್ರಿಗಳಾದ ಕೆ.ಎಸ್. ಕೃಷ್ಣಮೂರ್ತಿ, ರಮಣ ತಂತ್ರಿ ಗಳು ಪ್ರಾರ್ಥನೆ ಮಾಡಿ
ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು