ಜಾರ್ಖಂಡ್: ಜಾರ್ಖಂಡ್ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಸಾಹಿಬ್ಗಂಜ್ನ ಬರ್ಹೆತ್ನ ಎನ್ಟಿಪಿಸಿ ಗೇಟ್ ಬಳಿ ಎರಡು ಸರಕು ರೈಲುಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಈ ಅಪಘಾತದಲ್ಲಿ ಕಾರ್ಮಿಕನೊಬ್ಬ ಕಾರ್ಮಿಕ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಮಾಹಿತಿ ನೀಡಿದ
ಅಹಮದಾಬಾದ್: ಗುಜರಾತಿನ ಬನಸ್ಕಾಂತ ಬಳಿಯಿರುವ ದೀಸಾದಲ್ಲಿನ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 17 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದೀಶಾ ಪುರಸಭೆಯ ಅಗ್ನಿಶಾಮಕ ಸಿಬ್ಬಂದಿ ಮತ್ತು 108 ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಪಟಾಕಿ ತಯಾರಿಕೆಗೆ ಬಳಸುತ್ತಿದ್ದ
ಉಡುಪಿ:ಮಾ.30: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಹಾಗೂ ಯುಗಾದಿ ಹಬ್ಬದ ಪರ್ವಕಾಲದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಭ ರುಖುಮಾಯಿ ಸನ್ನಿಧಿಯಲ್ಲಿ ಪುರಾಣ ಪ್ರಸಿದ್ಧ " ಗಿಂಡಿನರ್ತನ ಸೇವೆ
ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ 125ದಿನಗಳ ಅಖಂಡ ಹರಿ ನಾಮ ಸಂಕೀರ್ತನೆಯ ಸುಸಂದರ್ಭದಲ್ಲಿ ಸದ್ಗುರು ಪ್ರಾತಃಸ್ಮರಣೀಯ ಶ್ರೀ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವದ ಸುಸಂದರ್ಭದಲ್ಲಿ , ಹಾಗೂ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯ ಪರ್ವಕಾಲದಲ್ಲಿ ಮಾರ್ಚ್ 30 ಆದಿತ್ಯವಾರ ರಾತ್ರಿ ಆಮ್ಕಾ ಸೌಭಾಗ್ಯ ಧನ
ಉಡುಪಿ:ಮಾ,31: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇಲ್ಲಿನ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಕ್ಕೆ ಯುಗಾದಿಯ ಹಬ್ಬದ ಪರ್ವಕಾಲದಲ್ಲಿ ಸೋಮವಾರ ಶ್ರೀ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು
ಉಡುಪಿ:ಮಾರ್ಚ್ 30ಇ೦ದು ಭಾನುವಾರ ದೇಶದಾದ್ಯ೦ತ ಚಾ೦ದ್ರಮಾನ ಯುಗಾದಿ ಸ೦ಭ್ರಮ. ಯುಗಾದಿಯ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಯಿತು. ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಮಧ್ಯಾಹ್ನದ ಪೂಜೆಯನ್ನು ನಡೆಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈ ಹಾಗೂ ಆಡಳಿತ ಮ೦ಡಳಿಯ ಸದಸ್ಯರು ಸಮಾಜ ಬಾ೦ಧವರು ಅಪಾರ ಸ೦ಖ್ಯೆಯಲ್ಲಿ ಉಪಸ್ಥಿತರಿದ್ದರು. ಯುಗಾದಿಯ ಸ೦ದರ್ಭದಲ್ಲಿ ವರ್ಷದ
ಬೆಂಗಳೂರು, ಮಾರ್ಚ್ 30: ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳು ಈಗಲೂ ಬ್ರಿಟಿಷ್ ಕಾಲದ ಟೋಪಿಯನ್ನು ಧರಿಸುತ್ತಾರೆ. ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ
ಉಡುಪಿ: ಮಾ.30: ತನ್ನ ಮಗಳು ಜಿನ ಮೆರಿಲ್(19) ಎಂಬಾಕೆಯನ್ನು ಮುಹಮ್ಮದ್ ಅಕ್ರಮ್ ಎಂಬಾತ ಅಪರಹರಿಸಿರುವುದಾಗಿ ಕೊಡವೂರು ಗ್ರಾಮದ ಉದ್ದಿನಹಿತ್ಲು ಗೋಡ್ವಿನ್ ದೇವದಾಸ್ ನೀಡಿದ ದೂರಿಗೆ ಸಂಬಂಧಿಸಿ ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಹಿನ್ನೆಲೆ ಯಲ್ಲಿ ಯುವತಿ ಎ.4ರಂದು ಹೈಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಈ ಬಗ್ಗೆ ಮಾ.20ರಂದು ಉಡುಪಿ
ಬೆಂಗಳೂರು, ಮಾರ್ಚ್ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ
IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ