```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಬೆಂಗಳೂರು: ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದು, ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕೀಯ ವಿನಾಶದ ಮುನ್ಸೂಚನೆ ನೀಡಿದ್ದಾರೆ. ನನ್ನನ್ನು ವಾಪಸ್ ಕರೆಯುವ ಸಮಯ ಬರುತ್ತದೆ. ಈ ಹಿಂದೆ ಅಮಿತ್ ಶಾ ಅವರು ನನ್ನನ್ನು ವಾಪಸ್ ಕರೆದಿದ್ದರು. ಪ್ರಧಾನಿ

ಉಡುಪಿ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮಾರ್ಚ್31ರ ಸೋಮವಾರದ೦ದು ಸಾಯ೦ಕಾಲ 6.30ಕ್ಕೆ ಶ್ರೀಸ೦ಸ್ಥಾನ ಗೌಡಪಾದಾಚಾರ್ಯ ಶ್ರೀಕೈವಲ್ಯ ಮಠಾಧೀಶರಾದ ಶ್ರೀಮದ್ ಶಿವಾನ೦ದ ಸರಸ್ಪತಿ ಸ್ವಾಮೀಜಿಯವರು ಭೇಟಿಗೆ ಆಗಮಿಸಲಿದ್ದಾರೆ. ಶ್ರೀಗಳವರನ್ನು ದೇವಸ್ಥಾನ ಮು೦ಭಾಗದ ಮಹಾದ್ವಾರದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ ಬಳಿಕ ಶ್ರೀದೇವರ ಹಾಗೂ ಪರಿವಾರ ದೇವರ ಭೇಟಿ ನೀಡಿದ ಬಳಿಕ ಶ್ರೀವಿಠೋಬರಖುಮಾಯಿ ದೇವರ ಭೇಟಿ ಬಳಿಕ

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರು ನಿವಾಸಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ೦ದು(ಇ೦ದು)ಮಾಡಲಾದ ವಿಶೇಷ ಹೂವಿನ ಅಲ೦ಕಾರ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ

ಕುಂದಾಪುರ:  ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ನಡೆದಿದೆ. ಸಾವನ್ನಪ್ಪಿದ ಸ್ಕೂಟರ್ ಸವಾರರನ್ನು ಬಳ್ಕೂರಿನ ರಾಜೀವ ಶೆಟ್ಟಿ(50) ಹಾಗೂ ಸುಧೀರ್ ದೇವಾಡಿಗ(35) ಎಂದು ತಿಳಿದು ಬಂದಿದೆ. ಅಭಿಷೇಕ್ ಶೆಟ್ಟಿ ಎನ್ನುವ ವ್ಯಕ್ತಿ ಕಂಡ್ಲೂರು

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್

ಉಡುಪಿ:ಮಾರ್ಚ್​ 28: ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು

ನವದೆಹಲಿ: ಮಾರ್ಚ್ 28: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ಇಂದು (ಮಾರ್ಚ್​

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್