ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನು ಕೆಲವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ದರ್ಶನ್ರ ಕಾರು ಚಾಲಕನ ಪರವಾಗಿ ವಕೀಲರುಗಳು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಇಂದು (ಡಿಸೆಂಬರ್ 06) ತನಿಖಾಧಿಕಾರಿಗಳ
ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು ಎಂದು ಮೂಲಗಳು ತಿಳಿಸಿವೆ. ಕಳೆದ ನವೆಂಬರ್ 30ರಿಂದ ಡಿಸೆಂಬರ್
ಉಡುಪಿ: ಮಣಿಪಾಲದ ಮುಖ್ಯರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆಗೈದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹತ್ಯೆಯಾದ ವ್ಯಕ್ತಿ ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ ಎಂದು ಗುರುತಿಸಲಾಗಿದೆ. ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರಲ್ಲಿ ಕುಕ್ ಎಂದು ಪೊಲೀಸರು ತಿಳಿಸಿದ್ದಾರೆ. ಮೂರರಿಂದ ನಾಲ್ಕು ಜನರಿದ್ದ
ಉಡುಪಿ:ಕರ್ನಾಟಕ ಉಚ್ಚ ನ್ಯಾಯಾಲಯದ 2025 ನೇ ಸಾಲಿನ ಕ್ಯಾಲೆಂಡರ್ ಅನ್ನು ಹೋಲುವ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಇವರ ಪ್ರಾಯೋಜಕತ್ವದಲ್ಲಿ ಉಡುಪಿ ವಕೀಲರ ಸಂಘವು ಹೊರ ತಂದಿರುವ 2025 ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಕರ್ನಾಟಕ ರಾಜ್ಯದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಶ್ರೀ
ಉಡುಪಿ:ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಾಲಯವು ಧಾರ್ಮಿಕದತ್ತಿ ಇಲಾಖೆಯ ಪ್ರವರ್ಗ"ಎ" ಅಧಿಸೂಚಿತ ಸ೦ಸ್ಥೆಯಾಗಿರುತ್ತದೆ.ಈ ದೇವಾಲಯಕ್ಕೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿಗಳು,ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು,ಹಿ೦ದೂ ಧಾರ್ಮಿಕ ಸ೦ಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಬೆ೦ಗಳೂರು ಇವರ ಆದೇಶದ೦ತೆ ನೂತನ
ಮುಂಬೈ: ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿದ್ದು, ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ
ಚಾಂಪಿಯನ್ಸ್ ಟ್ರೋಫಿ ಆತಿಥ್ಯಕ್ಕೆ ಎದ್ದಿರುವ ವಿವಾದ ಶಮನಗೊಳ್ಳುವುದಕ್ಕೂ ಮುನ್ನಬೇ ಬಿಸಿಸಿಐ ಮತ್ತೊಮ್ಮೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಆಘಾತ ನೀಡಿದೆ. ಐಸಿಸಿ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕು ಎಂಬ ಷರತ್ತು ವಿಧಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಖಡಕ್ ಉತ್ತರ ನೀಡಿದೆ. ನಾವು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಕಾರಣವಿದೆ.
ನವದೆಹಲಿ, ಡಿಸೆಂಬರ್ 4: ಅದಾನಿ ಡಿಫೆನ್ಸ್ ಅಂಡ್ ಏರೋಸ್ಪೇಸ್ ಕಂಪನಿ ನಿರ್ಮಿಸಿರುವ ದೃಷ್ಟಿ-10 ಸ್ಟಾರ್ಲೈನರ್ ಡ್ರೋನ್ ಅನ್ನು ಭಾರತೀಯ ನೌಕಾಪಡೆ ಪಡೆದುಕೊಂಡಿದೆ. ಇದು ಅದಾನಿಯಿಂದ ಸರಬರಾಜು ಆದ ಎರಡನೇ ಡ್ರೋನ್ ಆಗಿದೆ. ಸಮುದ್ರದಲ್ಲಿ ಸಾಗುವ ಹಡಗುಗಳ ಮೇಲೆ ಕಣ್ಣಿಡಲು ಮತ್ತು ಸಾಗರ ವಲಯದ ಭದ್ರತೆಗೆ ಸಹಾಯವಾಗಲು ಈ ಡ್ರೋನ್ಗಳನ್ನು ಬಳಸಲಾಗುತ್ತದೆ.
ನಟಿ ರಮ್ಯಾ ಅವರು ಸಿನಿಮಾವನ್ನು ಬಿಟ್ಟರೂ ಅವರನ್ನು ಸಿನಿಮಾ ಬಿಡುತ್ತಿಲ್ಲ. ಹೌದು, ರಮ್ಯಾ ನಟಿಸಿರುವ ಒಂದು ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಇದನ್ನು ಹೊಸ ಸಿನಿಮಾ ಎನ್ನಬೇಕೋ ಅಥವಾ ಹಳೇ ಸಿನಿಮಾ ಎನ್ನಬೇಕು ಎಂಬುದು ಪ್ರೇಕ್ಷಕರಿಗೆ ಬಿಟ್ಟಿದ್ದು. ಯಾಕೆಂದರೆ, ಈ ಸಿನಿಮಾ ಸೆಟ್ಟೇರಿದ್ದು ಹಲವು ವರ್ಷಗಳ ಹಿಂದೆ. ಒಂದಷ್ಟು ಕಾರಣಗಳಿಂದ ಈ
ಉಡುಪಿ: ದೇಶದಲ್ಲಿ ಸ್ವಾತಂತ್ಕ್ಯ ದೊರಕಿ 78ವರ್ಷಗಳಾದರೂ ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದೆಯೇ ಎಂಬ ಸಂಶಯ ಕಾಡುತ್ತಿದೆ. ಯಾಕೆಂದರೆ ನಮ್ಮ ಜನರಿಗೆ ಇನ್ನೂ ನ್ಯಾಯ ಸಿಗುತ್ತಿಲ್ಲ. ಆದುದರಿಂದ ಆ ಸ್ವಾತಂತ್ರ್ಯ ಉಳಿಸಲು ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮವನ್ನು ನಡೆಸಬೇಕೆ ಎಂಬ ಪ್ರಪಶ್ನೆ ಕಾಡುತ್ತಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ