ನವದೆಹಲಿ: ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮಗಳನ್ನು ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಹರಿಯಾಣ ಮೂಲದ ರಾಜೇಶ್, ಕೋಮಲ ಮತ್ತು ಕವಿತಾ ಎಂದು ತಿಳಿಯಲಾಗಿದೆ. ಕುಟುಂಬದ ನಾಲ್ಕನೇ ಸದಸ್ಯ ಪುತ್ರ ಬೆಳಗಿನ ಜಾವ
ಮುಂಬೈ: ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ. ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ
ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಕ್ಯಾಪ್ ಹತ್ತೇ ಹತ್ತು ನಿಮಿಷಗಳಲ್ಲಿ ಬರೋಬ್ಬರಿ 2.63 ಕೋಟಿ ರೂ.ಗೆ ಹರಾಜಾಗಿದೆ. ಸಿಡ್ನಿಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ 1947-48ರ ಭಾರತ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಪ್ರಸಿದ್ಧ ‘ಬ್ಯಾಗಿ ಗ್ರೀನ್’ ಹರಾಜಿಗಿಡಲಾಗಿತ್ತು. ಖ್ಯಾತ ಕ್ರಿಕೆಟಿಗನ ಈ
ಉಡುಪಿ : ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ಡಿ.1ರಂದು ನಿಧನರಾದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ
ಬೆಂಗಳೂರು, ಡಿಸೆಂಬರ್ 04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯED ಪತ್ತೆ ಮಾಡಿದೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ
ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ
ನವದೆಹಲಿ: ಗಡಿ ವಿವಾದವನ್ನು ಅಂತ್ಯಗೊಳಿಸಲು ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಒಪ್ಪಂದಕ್ಕೆಬರಲು ಚೀನಾದೊಂದಿಗೆ ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ. ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ
ನವದೆಹಲಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣದ 30 ವರ್ಷದ ಆರೋಪಿಯ ಜೀವಾವಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದೆ. ವಿಚಾರಣಾ ನ್ಯಾಯಾಲಯದ ಅನುವಾದದ ಪ್ರತಿ ಹಾಗೂ ಹೈಕೋರ್ಟ್ ದಾಖಲೆಗಳನ್ನು ಕೇಳಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಪಂಕಜ್ ಮಿಥಾಲ್ ಮತ್ತು ಉಜ್ಜಲ್ ಭುಯಾನ್
ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಅವರು ರೆಗ್ಯುಲರ್ ಬೇಲ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು