ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ

ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬ‌ಂಧಿತ ಆರೋಪಿಗಳು ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ. ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ

ಮಲ್ಪೆ:ರಾಮ ಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಇದರ ರಜತಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಒಂದಾದ ಅತಿಥಿ ಗ್ರಹ " ಶ್ರೀ ಸುಧೀಂದ್ರ ತೀರ್ಥ ನಿಲಯ " ಇದರ ಉದ್ಘಾಟನೆ ಕಾರ್ಯಕ್ರಮವು ಜನವರಿ ಸೋಮವಾರದ೦ದು ಸಂಜೆ ಶ್ರೀಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ

ನವದೆಹಲಿ: ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. ಹಿಂದೂಗಳ ಮಹತ್ವದ ಧಾರ್ಮಿಕ ಪ್ರಾಮುಖ್ಯತೆಯ ಸ್ಥಳವಾದ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿ ಈ ಮಸೀದಿಯಿದೆ. ಏಪ್ರಿಲ್ 1 ರಿಂದ ಆ ವಾರದಲ್ಲಿ ಮಸೀದಿ

ವಾಷಿಂಗ್ಟನ್: ಅಮೆರಿಕದ ನೂತನ ಸೆಕ್ರೆಟರಿ ಆಫ್ ಸ್ಟೇಟ್ ಆಗಿ ನೇಮಕವಾಗಿರುವ ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗೆ ನಡೆಸಿದ ಮೊದಲ ಸಭೆಯಲ್ಲಿ ಭಾರತದೊಂದಿಗೆ ಆರ್ಥಿಕ ಬಾಂಧವ್ಯವನ್ನು ಮುಂದುವರೆಸಲು ಮತ್ತು ಅನಿಯಮಿತ ವಲಸೆ ಸಮಸ್ಯೆ ಪರಿಹರಿಸಲು ಟ್ರಂಪ್ ಸರ್ಕಾರ ಒಲವು ಹೊಂದಿದೆ ಎಂದು ಅಮೆರಿಕದ ಉನ್ನತ

ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸಂತಾನಹರಣ ಯೋಜನೆಯಡಿ ಕುಶಾಲನಗರ ಸಮುದಾಯ

ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್

ಬೆಂಗಳೂರು:ಜನವರಿ. 22, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ. ನಿನ್ನೆ(ಜನವರಿ 21) ಕೋರ್ ಕಮಿಟಿ ಸಭೆಗೂ ಮುನ್ನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ವೀಕ್ಷಕರು ಜೊತೆ ಸಭೆ ನಡೆಸಿದರು. ಬಳಿಕ ಸಂಜೆ ಕೋರ್‌ ಕಮಿಟಿ

ಮೈಸೂರು: ಜೆಡಿಎಸ್​​ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು, ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್​ ನಾಯಕರಿಗೆ ಇಲ್ಲ ಎಂದು ಬುಧವಾರ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಇಂದು ಮೈಸೂರಿನ ರಾಮಲಲ್ಲಾ ಮೂರ್ತಿ ಕೆತ್ತಲು ಶಿಲೆ ದೊರೆತ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ದೇವೇಗೌಡ ಅವರು, ಶ್ರೀರಾಮನ

ಉಡುಪಿ: ಜ.22: "ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ರಾಜಕೀಯವಾಗಿ ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೆವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ" ಎಂದು