ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಮಂಗಳೂರು:ನ,17. 2023ರ 'ಸಹಕಾರಿ ರತ್ನ' ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಎಂಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಅನಿಲ್ ಲೋಬೋ ಆಯ್ಕೆಯಾಗಿದ್ದಾರೆ. "ದಕ್ಷಿಣ ಕನ್ನಡದಲ್ಲಿ ಅನಿಲ್ ಲೋಬೋ ಅವರ ನಿಷ್ಠಾವಂತ ನಾಯಕತ್ವದ ಮೂಲಕ ಸಹಕಾರ ಚಳವಳಿ, ಸಹಕಾರಿ ವ್ಯವಸ್ಥೆಯ ಮೂಲಕ ಜನರನ್ನು ತಲುಪಿದ್ದು, ಈ ಹಿನ್ನಲೆ ಅವರನ್ನು ಪ್ರಶಸ್ತಿಗೆ ಅರ್ಹರನ್ನಾಗಿ ಮಾಡಿದೆ" ಎಂದು

ಪಕ್ಷದ ಸಾರಥ್ಯ ವಹಿಸಿರುವ ಪುತ್ರನ ಯಶಸ್ಸಿನ ಹಾದಿಗೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲೂ ತಮ್ಮ ಮಾತೇ ಅಂತಿಮವಾಗುವಂತೆ ನೋಡಿಕೊಳ್ಳಲಿದ್ದಾರೆ. ಪ್ರಮುಖವಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್ , ಡಾ. ಅಶ್ವತ್ಥನಾರಾಯಣ ಹೆಸರು

ಮಡಿಕೇರಿ: ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ತ್ರಿಕೋನ ಸೆಸ್ಟೊಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಥಾಯ್ಲೆಂಡ್ ಮತ್ತು ಶ್ರೀಲಂಕಾ ತಂಡಗಳನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ

ಉಡುಪಿ: ಉಡುಪಿ ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲ್ಲಿನ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ನೂರ್ ಅವರ ಮನೆಗೆ ಭೇಟಿ ನೀಡಿ

ಉಡುಪಿ: ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥೆಯ ತಂದೆ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21)

ಉತ್ತರಕಾಶಿ(Uttarkashi)ಯಲ್ಲಿ ಸುರಂಗ ಮಾರ್ಗ ಕುಸಿದು 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದಾರೆ, 96 ಗಂಟೆಗಳು ಕಳೆದರೂ ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಕಾರ್ಮಿಕರಿಗೆ ಆಹಾರ, ಔಷಧಗಳ ಪೂರೈಕೆ ಮಾಡಲಾಗುತ್ತಿದೆ. ಬುಧವಾರ ಭೂಕುಸಿತ ಉಂಟಾದ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದೆ. ಕಾರ್ಮಿಕರು ಹಾಗೂ ಅವರ ಕುಟುಂಬದವರು ಸುರಂಗದ ಎದುರು ಪ್ರತಿಭಟನೆ

ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆಯಲ್ಲೂ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಏತನ್ಮಧ್ಯೆ ಹಮಾಸ್ ಉಗ್ರ ಸಂಘಟನೆಯ ಮುಖಂಡನ ಮನೆಯನ್ನೇ ಇಸ್ರೇಲ್ ವಾಯುಸೇನೆ ಬಾಂಬ್ ಹಾಕಿ ಉಡಾಯಿಸಿದೆ. ಹೌದು.. ಹಮಾಸ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್‌ ಬಾಂಬಿಟ್ಟು ಧ್ವಂಸಗೊಳಿಸಿದೆ.

ಬೆಂಗಳೂರು: ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ. ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ಮಾಧ್ಯಮಗಳಲ್ಲಿ ತೀವ್ರ ಸುದ್ದಿಯಾಗಿ ವಿರೋಧ ಪಕ್ಷಗಳು ಟೀಕಿಸುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಶಾಲೆಗಳನ್ನು ದುರಸ್ತಿ ಮಾಡಲಾಗುತ್ತಿದೆ.  ಅದಕ್ಕೆ ಸಿಎಸ್

ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರನೇ ಆಪಾದಿತ ದಾಳಿಕೋರನನ್ನು ಸಹ ತೀವ್ರವಾಗಿ ಥಳಿಸಲಾಗಿದೆ. ಸದ್ಯ ಆತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ಮಾಜಿ

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ