ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ:ಉಡುಪಿ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 97ನೇ ಭಜನಾ ಸಪ್ತಾಹ ಮಹೋತ್ಸವವು ಅದ್ದೂರಿಯಿ೦ದ ಆರ೦ಭಗೊ೦ಡಿದ್ದು ಡಿಸೆ೦ಬರ್ 2ರ೦ದು ಮುಕ್ತಾಯಗೊಳ್ಳಲಿದೆ. ಪ್ರತಿನಿತ್ಯವೂ ಬೆಳಿಗ್ಗೆ ಕಾಕಡಾರತಿಯೊ೦ದಿಗೆ ಮಧ್ಯಾಹ್ನ ಮಹಾಪೂಜೆ, ಸಮಾರಾಧನೆ, ಸ೦ಜೆ ವಿಶೇಷ ಭಜನೆ,ರಾತ್ರಿ ಪೇಟೆಪೂಜೆ,ಶ್ರೀದೇವರಿಗೆ ತೊಟ್ಟಿಲ ಪೂಜೆ ನಡೆಯುತ್ತಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ತಂತ್ರ ಒಂದುಕಡೆಯಾದರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಣದ ಪ್ರತಿತಂತ್ರ ರೂಪಿಸುತ್ತಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್​ ಅವರು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ

ನವದೆಹಲಿ: ಬದ್ಧ ವೈರಿ ಕ್ರಿಕೆಟ್ ತಂಡಗಳಾದ ಭಾರತ- ಪಾಕಿಸ್ತಾನ ಕೊಲಂಬೋದಲ್ಲಿ ಫೆ.15 ರಂದು ಮುಖಾಮುಖಿಯಾಗಲಿವೆ. ಐಸಿಸಿ ಈ ವೇಳಾಪಟ್ಟಿಯನ್ನು ಘೋಷಿಸಿದ್ದು ಟಿ20 ವಿಶ್ವಕಪ್ ನ ಭಾಗವಾಗಿ ಉಭಯ ತಂಡಗಳ ಪಂದ್ಯವನ್ನು ದೃಢಪಡಿಸಿದೆ.ಮುಂಬೈನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಶ್ರೀಲಂಕಾ ಸಹ-ಆತಿಥ್ಯ ವಹಿಸುತ್ತಿರುವ 20 ತಂಡಗಳ ಸ್ಪರ್ಧೆಯಲ್ಲಿ

ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ಮ೦ಗಳವಾರದ೦ದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರು ನೆರವೇರಿಸಿದರು.ಈ ಸ೦ದರ್ಭದಲ್ಲಿ ಅಮ್ಮು೦ಜೆ ಯಶವ೦ತ ನಾಯಕ್ ,ಅಮಿತ್ ನಾಯಕ್ ,ಶ್ರೀನಿವಾಸ ಮಲ್ಯ,ಪ್ರಕಾಶ್ ಕಾಮತ್,ನಾರಾಯಣ ಪೈ,ಆರ್ ವಿ ಶಾನುಭಾಗ್,ವಿದ್ಯಾಧರ ಕಿಣಿ,ಹರೀಶ್ ಪಡಿಯಾರ್ ಹಾಗೂ

ಉಡುಪಿ:ಉಡುಪಿಯ ಸಮೀಪದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಜರಗುವ 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪಪ್ರಜ್ವಲನೆಯೊ೦ದಿಗೆ ಚಾಲನೆಯನ್ನು ನೀಡಲಾಯಿತು. ಪ್ರಾರ೦ಭದಲ್ಲಿ ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್ ರವರು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರು ಭಜನಾ ಸಪ್ತಾಹಕ್ಕೆ ಜ್ಯೋತಿಯನ್ನು ಪ್ರಜ್ವಲಿಸಿದರು. ಆಡಳಿಯ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ

ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ 'ಹೀಮ್ಯಾನ್' ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್

ಈ ಪುಸ್ತಕವು ಹೊಸ ಉದ್ಯಮಿಗಳಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಫ್ರ್ಯಾಂಚೈಸಿ ಮಾದರಿಯಲ್ಲಿ ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಆಳವಾದ ಜ್ಞಾನವನ್ನು ಒಳಗೊಂಡಿದೆ/ಒಪ್ಪಂದದ ಮೂರನೇ ವ್ಯಕ್ತಿಯ ಉತ್ಪಾದನೆ ಮತ್ತು ಹೊಸ ಕೈಗಾರಿಕಾ ಉತ್ಪಾದನಾ ಘಟಕಗಳು ಉತ್ತಮ ಉತ್ಪಾದನಾ ಅಭ್ಯಾಸಗಳ ಅಡಿಯಲ್ಲಿ [GMP] ಪುಸ್ತಕವು ಅಧ್ಯಾಯ 1 ರಿಂದ ಅಧ್ಯಾಯ 50 ರವರೆಗೆ

ಪಾಟ್ನಾ, ನ. 23,ಬಿಹಾರದ 6 ಜಿಲ್ಲೆಗಳಲ್ಲಿ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ ಪತ್ತೆಯಾಗಿದೆ. ವೈದ್ಯಕೀಯ ಸಂಶೋಧನೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ನವದೆಹಲಿಯ ಏಮ್ಸ್ ಸಹಯೋಗದಲ್ಲಿ ಪಾಟ್ನಾದ ಮಹಾವೀರ ಕ್ಯಾನ್ಸರ್ ಸಂಸ್ಥಾನವು ಜೀವರಸಾಯನಶಾಸ್ತ್ರ ವಿಭಾಗದ ಡಾ. ಅಶೋಕ್ ಶರ್ಮಾ ಅವರ ನೇತೃತ್ವದಲ್ಲಿ ನಡೆಸಿದ ಸಂಶೋಧನೆಯಲ್ಲಿ ಈ ಆಘಾತಕಾರಿ ವಿಚಾರ ಬಹಿರಂಗಗೊಂಡಿದೆ. ಈ

ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಕೊನೆಗೂ ತಮ್ಮ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ್ದಾರೆ. ಸಿಡ್ನಿಯಲ್ಲಿ ನಡೆದ  ಆಸ್ಟ್ರೇಲಿಯನ್ ಓಪನ್ ಫೈನಲ್‌ನಲ್ಲಿ ಜಪಾನ್‌ನ ಯುಶಿ ತನಕಾ ಅವರನ್ನು ನೇರ ಗೇಮ್‌ಗಳಲ್ಲಿ ಸೋಲಿಸಿ ಲಕ್ಷ್ಯ ಗೆದ್ದರು. ಜಪಾನ್‌ನ ಯುಶಿ ತನಕಾ ಅವರನ್ನು 21-15, 21-11 ಅಂತರದಿಂದ ಸೋಲಿಸಿದ ಲಕ್ಷ್ಯ ಕೇವಲ