ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ,
ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಮಠಕ್ಕೆ ಭಾರತದ ಪ್ರಧಾನಮ೦ತ್ರಿಯವರಾದ ನರೇ೦ದ್ರ ಮೋದಿಯವರು ನವೆ೦ಬರ್ 28ರ೦ದು ಆಗಮಿಸಲಿದ್ದು ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಪೂರ್ವ ತಯಾರಿಯನ್ನು ಸರಕಾರಿ ಇಲಾಖೆ ಹಾಗೂ ಶ್ರೀಕೃಷ್ಣಮಠದ ಪರ್ಯಾಯ ಮಠವಾದ ಪುತ್ತಿಗೆ ಮಠದ ವ್ಯವಸ್ಥಾಪಕರು ನಡೆಸುತ್ತಿದ್ದಾರೆ. ಮೋದಿಯವರು ದೆಹಲಿಯಿ೦ದ ವಿಶೇಷ ವಿಮಾನದ ಮೂಲಕವಾಗಿ ಮ೦ಗಳೂರು ವಿಮಾನ ನಿಲ್ದಾಣಕ್ಕೆ ಬ೦ದು
ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಶತಾಬ್ದಿ ವರ್ಷದಲ್ಲಿ
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಂದು ಮಧ್ಯಾಹ್ನದ ನಂತರ ಅವಳಿ ಜಿಲ್ಲೆಯಲ್ಲಿ ಬಂದ್ ಅಥವಾ ಹೆದ್ದಾರಿ ತಡೆ ನಡೆಸುವುದಾಗಿ ರೈತರು ಷರತ್ತು ವಿಧಿಸಿದ್ದರು. ಅದರಂತೆ ವಿಜಯಪುರ
ಉಡುಪಿ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಶುಕ್ರವಾರದ ದಿನವಾದ ಇ೦ದು ಜರಗಿತು.ಈ ಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿರುವ ನೋಟ
ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ
ಉಡುಪಿ:ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದ ಹದಿನೆಂಟನೇ ವರ್ಷದ ಚಿಟ್ಟಾಣಿ ಸಪ್ತಾಹವು ದಿನಾಂಕ 05.11.2025 ರಂದು ಉದ್ಘಾಟನೆಗೊಂಡಿತು. ಸಪ್ತಾಹ ಉದ್ಘಾಟಿಸಿದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಯಕ್ಷಗಾನದ ಪೂರ್ವ ಪ್ರತಿಭೆ, ಅವರ ಸಂಸ್ಮರಣೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ
ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ ಇವರನ್ನು ಇದೀಗ ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಲಾಗಿದೆ. ಇವರ ವರ್ಗಾವಣೆಯಿಂದ ಖಾಲಿಯಾದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹುದ್ದೆಗೆ
ಬೆಂಗಳೂರು:ನವೆಂಬರ್ 6, ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ವಿಚಾರವೆಂದರೆ, ಆಕೆ ಯುವಕನೊಬ್ಬನನ್ನು ಪ್ರೀತಿಸಿದ್ದಳು. ಯುವಕ ಆಕೆಯ ಪ್ರೀತಿಯನ್ನು ನಿರಾಕರಿಸಿದ್ದ. ಹೀಗಾಗಿ
ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.