ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಉಡುಪಿ:ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಿದಿಯೂರು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಜು.29ರ ಬುಧವಾರದದಿ೦ದ ಶುಭಾರ೦ಭಗೊಳ್ಳಲಿದೆ. ಅಪರಾಹ್ನ 3.30ರಿಂದ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೊಸೈಟಿಯನ್ನು ಉದ್ಘಾಟಿಸುವರು ಎಂದು ಸೊಸೈಟಿ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಮಂಗಳೂರು: ಮಂಗಳೂರಿನ ಎಪಿಎಂಸಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಗ್ರೂಪ್ ‘ಡಿ’ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರಿಗೆ ಸೋಮವಾರ ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದಿದ್ದ ಅಧಿಕಾರಿಗೆ ಚಳಿ ಬಿಡಿಸಲು

ಮುಂಬೈ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು

ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ. ಇವುಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊಗಳು ಸೇರಿವೆ. ಈ ವೀಡಿಯೊಗಳ ಆಧಾರದ ಮೇಲೆ,

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ

ಉಡುಪಿ : ಗೋಮಾತೆಯ ಗೌರವದ ಅಭಿಯಾನ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಇಂದು ಜುಲೈ 27 ರಂದು ಮನವಿ ಸಲ್ಲಿಸಲಾಯಿತು. ಉಡುಪಿ ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು. ಭಾರತದಲ್ಲಿ ಗೋ ಹತ್ಯೆ ನಿಷೇಧ ಸಂಪೂರ್ಣವಾಗಿ ಜಾರಿಯಾಗಬೇಕು, ಹಸುವಿಗೆ ರಾಷ್ಟ್ರ

ನಿಜಾಮಾಬಾದ್: ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರು ಜಲಾಶಯದಲ್ಲಿ ಮುಳುಗಿದ್ದು, ಈ ಪೈಕಿ ಮೂವರ ಮೃತದೇಹ ಪತ್ತೆ, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ತೆಲಂಗಾಣದ ನಿಜಾಮಾಬಾದ್ ನ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶ್ರೀರಾಮ ಸಾಗರ್ ಯೋಜನೆ (SRSP) ಜಲಾಶಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರ ಪೈಕಿ

ನವದೆಹಲಿ: ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ 'ಬಿಹಾರ ಬಂದ್' ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಅಧಿಕಾರಿಯೊಬ್ಬರು ಎಕೆ-47 ರೈಫಲ್ ಬಳಸಿದ ವಿಡಿಯೋ ವೈರಲ್ ಆಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಎಕೆ-47 ಬಳಕೆ ಮತ್ತು ಲಾಠಿಚಾರ್ಜ್ ತಪ್ಪು ಎಂದಿರುವ ಎನ್‌ಡಿಎ ಮಿತ್ರಪಕ್ಷ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್)

ಪರ್ಕಳ:ಜು. 26: ರೋಟರಿ ಐಸಿರಿಯ ಕ್ರೀಡಾ ವಿಭಾಗದ ಸಂಯೋಜಕರಾದ ರೊ. ಅಶೋಕ್ ನಾಯಕ್ ಅವರ ದ್ವಿತೀಯ ಪುತ್ರ ಚಿ. ಪ್ರಾಂಶ್ ನಾಯಕ್ ಅವರ ಮೂರನೇ ಜನ್ಮದಿನದ ಅಂಗವಾಗಿ ಹಿರಿಯರೊಂದಿಗೆ ಉಪಾಹಾರ ಹಾಗೂ ಸುಮಾರು ರೂ 20,000 ಮೌಲ್ಯದ ದಿನಬಳಕೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಭಾನುವಾರ ಕೊಳಲಗಿರಿಯ ಸ್ವರ್ಗಾಶ್ರಮದಲ್ಲಿ ನಡೆಯಿತು. ಕಾರ್ಯಕ್ರಮದ