ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ
ಸುಡಾನ್, ಫೆಬ್ರವರಿ 27: ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ
ಉಡುಪಿ:ಮ೦ಗಳವಾರದ೦ದು ಕಳೆದ 15 ದಿನಗಳ ಹಿಂದೆ ಉಡುಪಿ ಜಿಲ್ಲಾಧಿಕಾರಿಯವರು ಎಲ್ಲ ನಗರಸಭೆ ಸಹಿತ ಎಲ್ಲಾ ಅಧಿಕಾರಿಗಳ ಸಭೆಯನ್ನು ನಡೆಸಿ ಉಡುಪಿ ಉಡುಪಿ ನಗರದಲ್ಲಿ ಸೆಟ್ ಬ್ಯಾಕ್ ಇಲ್ಲದೆ ಪಾರ್ಕಿಂಗ್ ಇಲ್ಲದಂತಹ ಕಟ್ಟಡಗಳ ಐವತ್ತ ಎಂಟು ಕಟ್ಟಡಗಳಿಗೆ(58) ನೋಟಿಸ್ ಜಾರಿಗೊಳಿಸಬೇಕೆಂದು ನಗರಸಭೆಗೆ ತಿಳಿಸಿತ್ತಾರೆ. ಅದರ ಬಗ್ಗೆ ನಗರಸಭಾ ಅಧಿವೇಶನದಲ್ಲಿ ಪ್ರಶ್ನಿಸಿದ ಸುರೇಶ್
ಉಡುಪಿ:ಫೆ.25ರಿ೦ದ ಮಾ.4ರವರೆಗೆ ಉಡುಪಿ ಮಹತೋಭಾರ ಶ್ರೀಅನ೦ತೇಶ್ವರ ಮತ್ತು ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವದ ಸ೦ಭ್ರಮ. ಮ೦ಗಳವಾರ ಸಾಯ೦ಕಾಲ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವಕ್ಕೆ ಶ್ರೀಅನ೦ತೇಶ್ವರ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರು ಹಾಗೂ ದೇವಸ್ಥಾನದ ಆಡಳಿಯ ಮೊಕ್ತೇಸರರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,
ತಿರುಚ್ಚಿ: ಮಹಾಶಿವರಾತ್ರಿ ದಿನವಾದ ಇಂದು ಮುಂಜಾನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ
ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ
ಬೆಂಗಳೂರು:ಫೆ.25:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ. 57ನೇ ಸೆಷನ್ಸ್ ಕೋರ್ಟ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್ನ ವಿಚಾರಣೆ ನಡೆಯಿತು. ಕೋರ್ಟ್ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು
ಉಡುಪಿ:ಫೆ.25 :ಚಿತ್ರಹಿಂಸೆ ಮತ್ತು ಶೋಷಣೆಗೆ ಒಳಗಾಗಿ ಓಮನ್ನಿಂದ ಪರಾರಿಯಾಗಿದ್ದ ತಮಿಳುನಾಡಿನ ಮೂವರು ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ಓಮಾನ್ ಮೂಲದ ಮೀನುಗಾರಿಕಾ ದೋಣಿ ಮಲ್ಪೆ ಸೇಂಟ್ ಮೇರಿಸ್ ದ್ವೀಪದ ಬಳಿ ಪತ್ತೆಯಾಗಿದೆ. ಓಮಾನ್ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರಿಗೆ ಕೂಲಿ, ಆಹಾರ ಕೊಡದೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಕೋಸ್ಟ್ ಗಾರ್ಡ್
ನವದೆಹಲಿ: ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ
ಬೆಂಗಳೂರು: 17 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪೊಲೀಸ್ ಕಾನ್ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿದ್ದ ಆರೋಪಿ ಅರುಣ್ ತೊನೆಪ ಮತ್ತು ಸಂತ್ರಸ್ತೆಯ ಗೆಳೆಯ ವಿಕ್ಕಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಬೊಮ್ಮನಹಳ್ಳಿ