```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ  ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ

ಬೀಜಿಂಗ್: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ. ಹೌದು.. COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಈ ಬಗ್ಗೆ

ನವದೆಹಲಿ: ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕವಾಗಿರುವುದರಿಂದ ಲಕ್ಷಾಂತರ ಜನ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲು ಕಾರಣವಾಗಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಿಪುನ್ ಭೂಷಣ್ ಎಂಬವರು ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ.

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಶನಿವಾರ ಛಾವಣಿಯ ಒಂದು ಭಾಗ ಕುಸಿದು ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಶಂಕೆ ಸಾಧ್ಯತೆಯಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿರ್ಮಾಣ ಕಂಪನಿಯ ತಂಡ ಸುರಂಗದೊಳಗೆ ಹೋಗಿದ್ದು, ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು. ಕಂಪನಿ ನೀಡಿದ ಮಾಹಿತಿಯ ಪ್ರಕಾರ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ

ಸರ್ವರಿಗೂ ಆದರದ ಸ್ವಾಗತ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.

ಮುಂಬಯಿ: ನಗರ ಪೊಲೀಸರ ಕೈಂ ಬ್ರಾಂಚ್ ಅಧಿಕಾರಿಗಳ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಅವರಿಂದ x 10.08 ಕೋಟಿ ರೂ. ಎಂಡಿ ಡ್ರಗ್ಸ್‌ನ್ನು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ. ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಅಪರಾಧ ವಿಭಾಗದ ಬಾಂದ್ರಾ ಘಟಕ 9ರ ಸೀನಿಯರ್ ಇನ್‌ ಸ್ಪೆಕ್ಟರ್‌ ಎನ್

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ

ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ಕಾಲ ನಡೆಯುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು. ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ವೇದಿಕೆಯಲ್ಲಿ ಶುಕ್ರವಾರ ನಡೆದ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ