```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ

ವಾಷಿಂಗ್ಟನ್: ಅಮೆರಿಕ ಸೆನೆಟ್ ಡೊನಾಲ್ಡ್ ಟ್ರಂಪ್ ಅವರ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದೆ. ಸೆನೆಟ್‌ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು. ಪಟೇಲ್

ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ ತೀರ್ಮಾನಕ್ಕೆ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ

ಉಡುಪಿ:ಉಡುಪಿಯ ಬಲ್ಲಾಳ್ ಫೈನಾಸ್ ನ ಮಾಲಿಕರಾಗಿದ್ದ ಎನ್ ಮುರಳೀಧರ ಬಲ್ಲಾಳ್ (61)ರವರು ಇ೦ದು ಫೆ.20ರ ಗುರುವಾರದ೦ದು ಹೃದಯಘಾತದಿ೦ದ ನಿಧನರಾಗಿದ್ದಾರೆ. ಇವರು ಹಲವು ವರುಷಗಳಿ೦ದಲೂ ಬಲ್ಲಾಳ್ ಫೈನಾಸ್ ನ್ನು ನಡೆಸುತ್ತಿದ್ದು, ಬಡ್ಡಿ ಬಲ್ಲಾಳ್ ಎ೦ದೇ ಖ್ಯಾತರಾಗಿದ್ದರು. ಮಾತ್ರವಲ್ಲದೇ ಉಡುಪಿಯ ಕನ್ನರ್ಪಾಡಿಯ ಶ್ರೀಜಯದುರ್ಗಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದವರಾಗಿದ್ದರು. ಇವರು ಪತ್ನಿ,ಪುತ್ರ,ಪುತ್ರಿ

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಈ ಪ್ರಯುಕ್ತ ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಸಲ್ಲಿಸಿದ ಬಳಿಕ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಗೆ ಮಾಹೆಯ ಮಾಜಿ ರಿಜಿಸ್ಟರ್ ಗುರುಮದ್ವರಾವ್

ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ, ಸತೀಶ

ದೆಹಲಿ:ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ.

ಮಲ್ಪೆ: ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಫೆ.17ರಂದು ರಾತ್ರಿ 8.45ರ ಸುಮಾರಿಗೆ ಅಜ್ಜರಕಾಡು ಅಗ್ನಿಶಾಮಕ ದಳದ ಕಚೇರಿ ಎದುರು ನಡೆದಿದೆ. ಮೃತರನ್ನು ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿ ಸಲಾಗಿದೆ. ಬೈಕ್‌ನಲ್ಲಿ