ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಭೀಮನಬೀಡು ಗ್ರಾಮದ ನಿವಾಸಿ ಮನು (35) ಎಂದು ಗುರುತಿಸಲಾಗಿದೆ .ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಂಕಿ

ಮೂಡಿಗೆರೆ:ನ,4.ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ ಸುಮಾರು 4.45 ರ ಹೊತ್ತಿಗೆ ಮೂಡಿಗೆರೆ ತಾಲೂಕಿನ

ಇನ್ಮುಂದೆ ಇಷ್ಟಕ್ಕಿಂತ ಹೆಚ್ಚು ಹಣ ಮನೆಯಲ್ಲಿ ಇಡುವ ಹಾಗಿಲ್ಲ! ಬಂತು ಹೊಸ ನಿಯಮ ಸ್ಮಾರ್ಟ್‌ಫೋನ್ ಮತ್ತು ಯುಪಿಐ ಪಾವತಿ ಅಪ್ಲಿಕೇಶನ್‌ಗಳು ಸಾಕು, ನಾವು ಯಾವುದೇ ಖರೀದಿಗೆ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಪಾವತಿಸಬಹುದು. ಸಾಮಾನ್ಯವಾಗಿ, ಇಂದು ಎಲ್ಲರೂ ಡಿಜಿಟಲೀಕರಣದತ್ತ ಮುಖ ಮಾಡಿದ್ದಾರೆ, ಅಂದರೆ ಆನ್‌ಲೈನ್ ಪಾವತಿ; ಎಲ್ಲಾ ರೀತಿಯ ಪಾವತಿಗಳನ್ನು

ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 140 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಹಿಮಚ್ಛಾದಿತ ಪ್ರದೇಶವಾಗಿರುವ ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ನೆಲಮಟ್ಟದಿಂದ ಭೂಮಿಯ ಒಳಗೆ ಸುಮಾರು 18 ಕಿ.ಮೀ. ದೂರದಲ್ಲಿ ಕಂಪನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ನಗರದ ವಾಯುಮಾಲಿನ್ಯ (Air pollution) ಮಟ್ಟವನ್ನು ಕೊಂಚ ಪ್ರಮಾಣದಲ್ಲಿ ತಗ್ಗಿಸಿದ್ದು, ಶನಿವಾರ ನಗರದಲ್ಲಿನ ವಾಯು ಗುಣಮಟ್ಟ (Air Quality Index) ಪ್ರಮಾಣ 19ಕ್ಕೆ ಇಳಿದಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ ವರದಿ ಮಾಡಿದೆ. ವಾಯುಮಾಲಿನ್ಯ (Air Pollution)ದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಿರುವ ಸಂದರ್ಭ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಆಲ್​ ರೌಂಡರ್​ ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಗಾಯದಿಂದ

ದೇವಭೂಮಿ ದ್ವಾರಕಾ: ಕೃಷ್ಣಾನುಗ್ರಹವಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಇಂದು ಬೆಳಗ್ಗೆ ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾಧೀಶ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, "ಶ್ರೀ ಕೃಷ್ಣ ಕಿ ಕೃಪಾ ರಹೀ ತೊ

ಮಂಗಳೂರು:ನ.3: ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಈ ಬಾರಿಯ ಸರ್ವೆಯಲ್ಲಿ ನೇತ್ರಾವತಿ ಹಾಗೂ ಫಲ್ಗುಣಿ ನದಿಯಲ್ಲಿ ಮರಳು ದಿಬ್ಬಗಳನ್ನು ಹೊಸದಾಗಿ ಗುರುತಿಸಿಲಾಗಿದೆ. ಈ ಕುರಿತ ವರದಿಯನ್ನು ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕೆಸಿಝಡ್‌ಎಂಎ ಗೆ ಕಳುಹಿಸಲಾಗಿದ್ದರೂ ನಿಗದಿತ ಸಮಯದೊಳಗೆ ಸಭೆ ನಡೆಸಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ. ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ನವೆಂಬರ್ 1ರಿಂದ 15ರ ತನಕ ನಿತ್ಯ 2,600 ಕ್ಯೂಸೆಕ್‌ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಒಪ್ಪದ ಕರ್ನಾಟಕ, ತಮಿಳುನಾಡಿಗೆ