```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಮ್ಮ ವಾರ್ಷಿಕ 'ಪರೀಕ್ಷಾ ಪೆ ಚರ್ಚಾ' ಪ್ರಸಾರದ ಎಂಟನೇ ಆವೃತ್ತಿಯ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ನಡೆಸಿದ ಸಂವಾದದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು. ಈ ಬಾರಿ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮವನ್ನು ದೆಹಲಿಯ ಸುಂದರ್ ನರ್ಸರಿಯಲ್ಲಿ ಚಿತ್ರೀಕರಿಸಲಾಗಿದ್ದು, ಮೋದಿ ಸುಮಾರು 35 ವಿದ್ಯಾರ್ಥಿಗಳೊಂದಿಗೆ

ಚಿಕ್ಕಮಗಳೂರು: ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪ ಮೂಲದ ಕುಟುಂಬವೊಂದು ಕಳೆದ ರಾತ್ರಿ ಮೂರು ಕಾರುಗಳಲ್ಲಿ ಶೃಂಗೇರಿ ಪಟ್ಟಣದಲ್ಲಿನ ದರ್ಗಾಕ್ಕೆ ಭೇಟಿ ನೀಡುವ ಉದ್ದೇಶದಿಂದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬುಧವಾರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು ಮತ್ತೆ ಅವರು

ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಇಂದು ಪ್ರಯಾಗರಾಜ್‌ಗೆ ಆಗಮಿಸಿದ

ತಿರುಮಲ: ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ. ಇಡಿ ಸಮನ್ಸ್​ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ

ಬೆಂಗಳೂರು: ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸದರು. ಉಪ ಮುಖ್ಯಮಂತ್ರಿ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್ ಆದ್ಮಿ ಪಕ್ಷದ ನಾಯಕರ ಪೈಕಿ