ತಿರುವನಂತಪುರಂ: ಜ. 23,ಕೇರಳಕ್ಕೆ ನಿಗದಿಪಡಿಸಲಾದ ಮೂರು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ತಿರುವನಂತಪುರಂ-ತಾಂಬರಂ, ನಾಗರ್ಕೋಯಿಲ್-ಮಂಗಳೂರು ಜಂಕ್ಷನ್ ಹಾಗೂ ತಿರುವನಂತಪುರಂ-ಚಾರ್ಲಪಳ್ಳಿ ಮಾರ್ಗಗಳ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳು ಅಧಿಕೃತವಾಗಿ ಚಾಲನೆ ಪಡೆದವು. ಇದರೊಂದಿಗೆ ಗುರುವಾಯೂರ್-ತ್ರಿಶೂರ್ ಪ್ಯಾಸೆಂಜರ್ ರೈಲಿಗೂ ಪ್ರಧಾನಿ
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರ ಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಣೆ ಮಾಡಿದೆ. ಆದೇಶದಂತೆ ಡಿಜಿ ಮತ್ತು ಐಜಿಪಿ
ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಒಟ್ಟು ಉದ್ಯೋಗ ಕಡಿತಗಳ ಸಂಖ್ಯೆಯು ಸುಮಾರು 1.58
ಉಡುಪಿ: ಟ್ರಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಸವಾರನನ್ನು ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ ನಾಯಕ್ (25) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಆ೦ಗ್ಲ ಮಾದ್ಯಮ ಪಬ್ಲಿಕ್ ಸ್ಕೂಲ್
ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಜನವರಿ 22ರ ಗುರುವಾರ ಮುಂಜಾನೆ ಮುರಳಿ ಕೃಷ್ಣ ನಿಧನರಾಗಿದ್ದು ಎಸ್ ಜಾನಕಿ ಅವರ ಪುತ್ರನನ್ನು ಕಳೆದುಕೊಂಡಿದ್ದಾರೆ. ಮುರಳಿ ಕೃಷ್ಣ ಅವರ
ದೇವನಹಳ್ಳಿ: ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್ನ ಸೌಪಾಲೊ ಏರ್ಪೋರ್ಟ್ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ
ಚೈಬಾಸಾ: ಜಾರ್ಖಂಡ್ನಲ್ಲಿ ಭದ್ರತಾ ಪಡೆಗಳು ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಸರಂದಾ ಅರಣ್ಯ ಪ್ರದೇಶದಲ್ಲಿ ನಡೆಸಿದ ಭೀಕರ ಎನ್ಕೌಂಟರ್ನಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದ್ದ ಟಾಪ್ ಲೀಡರ್ ಪತಿರಾಮ್ ಮಾಂಝಿ ಅಲಿಯಾಸ್ ಅನಲ್ ದಾ ಸೇರಿದಂತೆ 15 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ
ಉಡುಪಿ: ಜ. 22 : ಕರ್ನಾಟಕದ ಹೆಸರಾಂತ ಆಭರಣ ಮಳಿಗೆಗಳಲ್ಲಿ ಒಂದಾದ "ಆಭರಣ್ ಟೈಮ್ ಲೆಸ್" ಜ್ಯುವೆಲರಿ ಬೆಂಗಳೂರು ಇದರ ಎಂ.ಡಿ ಡಾ.ಪ್ರತಾಪ್ ಮಧುಕರ ಕಾಮತ್ ಅವರು ಜನವರಿ 21ರಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠದ ಶ್ರೀ ವೇದವರ್ಧನತೀರ್ಥ