ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಇಂಫಾಲ: ಬಡುಕಟ್ಟು ಸಮುದಾಯಗಳ ಸಂಘರ್ಷದಿಂದ ತತ್ತರಿಸಿ ಹೋಗಿದ್ದ ಮಣಿಪುರದಲ್ಲಿ ಕ್ಷಿಪ್ರಕ್ರಾಂತಿಯಾಗಿದ್ದು, ಸಿಎಂ ಬಿರೇನ್ ಸಿಂಗ್ ರಾಜಿನಾಮೆ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ. ಹೌದು

ಬೆಂಗಳೂರು, ಫೆಬ್ರವರಿ 14: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು (University) ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಧ್ಯಕ್ಷತೆಯ ಈ ಉಪಸಮಿತಿ ತೀರ್ಮಾನ ಕೈಗೊಂಡಿದೆ. ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ

ಬೆಂಗಳೂರು, ಫೆಬ್ರವರಿ 14: ನೀವು ಕಾಫಿ ಪ್ರಿಯರೇ? ಹಾಗಾದಾರೆ ಈ ತಿಂಗಳ ಅಂತ್ಯದ ವೇಳೆಗೆ ನಿನ್ನ ಜೇಬಿಗೆ ಅದು ಮತ್ತಷ್ಟು ಹೊರೆಯಾಗುವ ಎಲ್ಲ ಸಾಧ್ಯತೆಗಳಿವೆ. ಒಂದು ಕಪ್ ಕಾಫಿಯ ಬೆಲೆ 5 ರೂ.ಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾಫಿ ಪುಡಿಯ ದರ ಹೆಚ್ಚಳವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ವರದಿಯಾಗಿದೆ. ರೋಸ್ಟರ್‌ಗಳು

ಉಡುಪಿ:ಫೆ.13: ದೇಶದಲ್ಲಿ ಅಶಕ್ತರಿಗೆ ಸೇವೆ ಸಲ್ಲಿಸಲು ನುರಿತ ಪ್ಯಾರಾ ಮೆಡಿಕಲ್(ಅರೆವೈದ್ಯರು) ವೃತ್ತಿಪರರ ಕೊರತೆ ಇದೆ. ಕರ್ನಾಟಕ ರಾಜ್ಯ ಒಂದರಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ 30,000ಕ್ಕೂ ಹೆಚ್ಚು ಅರೆವೈದ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಈ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್

ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು

ಉಡುಪಿ, ಫೆ.13: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಗೀತೋತ್ಸವದ ಅಂಗವಾಗಿ ಏರ್ಪಡಿಸಲಾದ ವಿಶ್ವ ಗೀತಾ ರಸಪ್ರಶ್ನೆ ಸ್ಪರ್ಧೆಯ ಸೀನಿಯರ್ ವಿಭಾಗದಲ್ಲಿ ವಿನಯ ಕುಮಾರ್ ಸುರತ್ಕಲ್ ಹಾಗೂ ಜೂನಿಯರ್ ವಿಭಾಗದಲ್ಲಿ ಪಯೋಜ ಕಂಬಲೂರು ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸುಮಿತ್ ಪ್ರಹ್ಲಾದ್ ಚನ್ನಪಟ್ಟಣ ದ್ವಿತೀಯ, ಅನಿಲ್

ಬೆಂಗಳೂರು, ಫೆಬ್ರವರಿ 13: ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಇನ್ವೆಸ್ಟ್ ಕರ್ನಾಟಕ (Invest Karnataka) ಸಮಾವೇಶ ಆಯೋಜಿಸಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಕೂಡ ಲಭ್ಯವಾಗಿದೆ. ಸದ್ಯ ಇನ್ವೆಸ್ಟ್ ಕರ್ನಾಟಕಲ್ಲಿ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್​​ ಮೂಲದ ವೋಲ್ವೋ ಕಂಪನಿ 1,400 ಕೋಟಿ ರೂ.

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ. ಅಮೂಲ್ಯ ಸಿ. ಶೆಟ್ಟಿ 95.11909 ಪರ್ಸೆಂಟೈಲ್, ಅನುಷ್

ಉಡುಪಿ: ರಿಕ್ಷಾ ಚಾಲಕರ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಚಾಲಕರ ವೃತ್ತಿಗೆ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಮತ್ತು ಜನರಿಗೆ ಉತ್ತಮ ಸೇವೆ, ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಎಲ್ಲರ ಅಭಿಪ್ರಾಯ ಪಡೆದು ವಾರದೊಳಗೆ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ನೇ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು, ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಈ ಆವೃತ್ತಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಆರ್‌ಸಿಬಿ ತಂಡದ ನಾಯಕನನ್ನಾಗಿ ರಜತ್ ಪಾಟೀದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ