ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಉಡುಪಿ:ಉಡುಪಿಯಲ್ಲಿ ಇದೇ ತಿ೦ಗಳ 28ರ೦ದು ಜರಗಲಿರುವ ವಿಶ್ವಬ೦ಟರ ಸಮ್ಮೇಳನಕ್ಕೆ ಬುಧವಾರದ೦ದು ವಿಶೇಷ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಬ೦ಟರ ಸ೦ಘಟನೆಯ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ವಿವಿಧ ಟ್ಯಾಬ್ಲೋಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತ್ತು, ನಗರದ ಜೋಡುಕಟ್ಟೆಯಿ೦ದ ಹಿ೦ದಿನ ತಾಲೂಕು ಕಚೇರಿಯ ಮಾರ್ಗವಾಗಿ ನಗರದ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಭವನಕ್ಕೆ ತಲುಪಿತು.

ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ಐದು ತಿಂಗಳು ಕಳೆದರು ಪಕ್ಷಕ್ಕೆ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿ ತಿಣುಕಾಟ ನಡೆಸುತ್ತಿದೆ. ಲೋಕಸಭೆ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನೇಮಕಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದ್ದು ಇನ್ನೇನು ಕೆಲ ದಿನಗಳಲ್ಲೇ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರನ್ನು ಹೈಕಮಾಂಡ್​

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ ಮತ್ತು ಈ ಸಂಬಂಧ

ಉಡುಪಿ:ಕಾರ್ಕಳದ ನಕಲಿ ಪರಶುರಾಮ ಮೂರ್ತಿಯ ಸೃಷ್ಟಿಕರ್ತರಾದ ಶಾಸಕ ಸುನಿಲ್ ಕುಮಾರ್ ಹಾಗೂ ಶಾಮೀಲಾದ ಕದ ಇಲಾಖೆಯವರನ್ನು ಕೂಡಲೇ ಬಂಧಿಸಬೇಕೆ೦ದು ಉಡುಪಿ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಒತ್ತಾಯಿಸಿದ್ದಾರೆ. ಈ ನಕಲಿ ಮೂರ್ತಿಯನ್ನು ಸೃಷ್ಟಿಸಿದ ಅವಳಿ ಮೋಸಗಾರರನ್ನು ಕೂಡಲೇ ಬಂಧಿಸಿ ನಮ್ಮ

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ (Mysuru dasara 2023) ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ.ಹೆಚ್​.ಮುನಿಯಪ್ಪ, ವೆಂಕಟೇಶ್​,

ಶಿವಮೊಗ್ಗ : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತಾಲೀಮು ನಡೆಸಿದ್ದ 28 ವರ್ಷದ ನೇತ್ರಾವತಿ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. ಕೆಲವು ವರ್ಷಗಳಿಂದ ಶಿವಮೊಗ್ಗ ದಸರಾದಲ್ಲಿ ಬೆಳ್ಳಿ ಅಂಬಾರಿ ಹೊರಲು ಮೂರು ಆನೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ಬಾರಿಯು ಅಂಬಾರಿ ಹೊರುವ ಸಾಗರನ ಜತೆ ಯಾವ ಅನೆಗಳನ್ನು ಕಳುಹಿಸಬೇಕು ಎಂದು ಗೊಂದಲ

ಉಡುಪಿ:ಶ್ರೀಕೃಷ್ಣಮಠದಲ್ಲಿ ವಿಜಯದಶಮಿಯ ದಿನವಾದ ಮ೦ಗಳವಾರದ೦ದು ಶ್ರೀಸೋದೆ ವಾದಿರಾಜ ಮಠದ ಹೆಬ್ಬಾಗಿಲಿನಲ್ಲಿರಿಸಿದ ಕದಿರಿಗೆ ಪರ್ಯಾಯ ಶ್ರೀಕೃಷ್ಣಾಪುರ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಪೂಜೆಯನ್ನು ನೆರವೇರಿಸಿ ಸಕಲ ವಾದ್ಯ,ಬಿರುದಾವಳಿಗಳೊಂದಿಗೆ ಚಿನ್ನದಪಲ್ಲಕಿಯಲ್ಲಿರಿಸಿ ಮೆರವಣಿಗೆಯಲ್ಲಿ ತಂದು, ಗರ್ಭಗುಡಿಯ ಪೂರ್ವದ್ವಾರದಿಂದ ಪ್ರವೇಶಿಸಿ , ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪೂಜೆ ನಡೆಸಲಾಯಿತು. ನಂತರ ಬಡಗುಮಾಳಿಗೆಯಲ್ಲಿರಿಸಿ

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿದೆ. ಮೂಲಗಳ

ಹಾವೇರಿ: ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ ನುಡಿದಿದೆ. ನಾಗಪ್ಪಜ್ಜ ಉರ್ಮಿ ಗೊರವಯ್ಯಾ ನುಡಿದ ಕಾರ್ಣಿಕವನ್ನು ಬಳಿಕ ದೇಗುಲದ ಪ್ರಧಾ‌ನ ಅರ್ಚಕ ಸಂತೋಷ ಭಟ್​ ವಿಶ್ಲೇಷಿಸಿದ್ದು, ಮುಕ್ಕೋಟಿ ಚಲ್ಲಿತಲೇ ಅಂದರೆ ರೈತರು ಕೋಟ್ಯಂತರ ರೂ. ಭೂಮಿಗೆ ಹಾಕುತ್ತಾರೆ. ರೈತರಿಗೆ

ಪಾಟ್ನಾ: ನವರಾತ್ರಿ ಅಂಗವಾಗಿ ಉತ್ತರ ಭಾರತದಲ್ಲಿ ದುರ್ಗಾಪೂಜೆ ಸಂಭ್ರಮಾಚರಣೆ ನಡೆಯುತ್ತಿದ್ದು, ಇದೇ ರೀತಿಯ ಪಂಡಾಲ್ ನಲ್ಲಿ ಕಾಲ್ತುಳಿತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೋಮವಾರ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ದುರ್ಗಾಪೂಜಾ ಪಂಡಾಲ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ