```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆ ಹಾಗೂ ತಮ್ಮ ಮಿತ್ರ

ಉಡುಪಿ:ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾ ಣಗೊಂಡ ನೂತನ ರಥದ ಸಮರ್ಪಣಾ ಕಾರ್ಯಕ್ರಮದ ಶೋಭಾಯಾತ್ರೆಗೆ ಪರ್ಯಾಯಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಕಳೆದ 20 ವರ್ಷಗಳ ಹಿಂದೆ ತೊಡಗಿಸಿಕೊಂಡಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ

ಗಾಂಧೀನಗರ:ಫೆ.2. ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಸಂಭವಿಸಿದೆ. ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200

ಉಡುಪಿ:ಫೆ.2: ಎರಡೂವರೆ ದಶಕದಿಂದ ಕಾಡೊಳಗೆ ಇದ್ದುಕೊಂಡೇ ಹೋರಾಟ ನಡೆಸುತ್ತಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು (Naxal) ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ನಾಳೆ ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾರೆ. ನಕ್ಸಲ್

ಬೆಳಗಾವಿ:ಫೆಬ್ರವರಿ 02: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತ ದುರ್ದೈವಿ. ಗಂಗವ್ವ ಗೊಡಕುಂದ್ರಿ ಅವರು ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ

ಉಡುಪಿ: ಜ.31: ಪರ್ಯಾಯ ಪುತ್ತಿಗೆ ಮಠದ ಅಧೀನದಲ್ಲಿರುವ ಪಣಿಯಾಡಿಯ ಶ್ರೀಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ ಸಮಾರಂಭ ಫೆ.1ರಂದು ನಡೆಯಲಿದೆ ಎಂದು ಪುತ್ತಿಗೆ ಶಾಖಾ ಮಠಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ವಿವರಗಳನ್ನು ನೀಡಿದ ಅವರು, ಫೆ.1ರಂದು ಸಂಜೆ 4ಗಂಟೆಗೆ ಶ್ರೀಕೃಷ್ಣ ಮಠದಿಂದ

ಫೆಬ್ರವರಿ 1 ರಂದು ಅಂದರೆ ನಾಳೆ ನಡೆಯಲ್ಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಲಿದ್ದಾರೆ ಎಂದು ವರದಿಯಾಗಿದೆ. 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಕಳೆದ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು. ಈ

ಬೆಂಗಳೂರು: ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಶಿಬಿರ 2025ರಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಕರ್ನಾಟಕ-ಗೋವಾ ನಿರ್ದೇಶನಾಲಯಕ್ಕೆ ಪ್ರತಿಷ್ಠಿತ ಪ್ರಧಾನ ಮಂತ್ರಿ ಬ್ಯಾನರ್ 2025ರ ಪ್ರಶಸ್ತಿ ಲಭಿಸಿದೆ. ಪ್ರಧಾನಿ ಮೋದಿಯವರಿಂದ ಎನ್‌ಸಿಸಿ ನಿರ್ದೇಶನಾಲಯ ಕರ್ನಾಟಕ ಮತ್ತು ಗೋವಾದ ಉಪ ಮಹಾನಿರ್ದೇಶಕ ಏರ್ ಕಮೋಡೋರ್ ಎಸ್‌ಬಿ ಅರುಣ್‌ಕುಮಾರ್ ವಿಎಸ್‌ಎಂ ಅವರು ಪ್ರಧಾನ ಮಂತ್ರಿಗಳ ಬ್ಯಾನರ್