```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ನವದೆಹಲಿ: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ

ಬೆಂಗಳೂರು;ಜನವರಿ 30: ಚೆಕ್​ ಬೌನ್ಸ್​ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾ‌ರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಇಂದು(ಜನವರಿ 30) ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಪಿಕ್​ಅಪ್ ವ್ಯಾನ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್​ನ ಫಿರೋಜ್​ಪುರದಲ್ಲಿ ಶುಕ್ರವಾರ ನಡೆದಿದೆ. 25-30 ಜನರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್ ಗುರುಹರ್‌ಸಹೈ ಪ್ರದೇಶದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು

ನೆಲಮಂಗಲ, ಜನವರಿ 30: ತಮ್ಮ ವಿಶೇಷ ಡ್ರೆಸ್ ಕೋಡ್​​ನಲ್ಲಿ ಕಳ್ಳತನಕ್ಕಿಳಿಯುವ ಮೂಲಕ ಚಡ್ಡಿ ಗ್ಯಾಂಗ್​ ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿತ್ತು. ಇದೀಗ ಇದೇ ರೀತಿಯಾಗಿ ಬೆಂಗಳೂರಿಗೆ ನಟೋರಿಯಸ್ ಗರುಡ ಗ್ಯಾಂಗ್ (Garuda Gang) ಎಂಟ್ರಿ ಕೊಟ್ಟಿದೆ. ಈ ಗ್ಯಾಂಗ್​​ ಸದಸ್ಯರ ಮೇಲೆ ಬೇರೆ ಬೇರೆ ಠಾಣೆಯಲ್ಲಿ ಸಾಕಷ್ಟು ಪ್ರಕರಣಗಳಿವೆ

ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು

ಭೋಪಾಲ್: ಭೋಪಾಲ್‌ನ ಮಿಸ್ರೋಡ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ(CRPF)ಯ ಯೋಧನೊಬ್ಬ ಬುಧವಾರ ಮಧ್ಯರಾತ್ರಿ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅದೇ ರೈಫಲ್ ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭೋಪಾಲ್ ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಡಯಲ್ 100 ತುರ್ತು

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್

ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು :  ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ

ಬೆಂಗಳೂರು, ಜನವರಿ 29: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಬೆಂಗಳೂರು ಅರಮನೆ ಆಸ್ತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ​ ಒಪ್ಪಿಗೆ ಸೂಚಿಸಿದ್ದಾರೆ. ಆ ಮೂಲಕ 472 ಎಕರೆ ಮತ್ತು 16 ಗುಂಟೆ ಬೆಂಗಳೂರು ಅರಮನೆಯ ಭೂಮಿ ಬಳಕೆ ಮತ್ತು