ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ. ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7

ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ನಾಯಕರ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಎಸಿಬಿ ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ

ಪುತ್ತೂರು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ಇಂದು ಬುಧವಾರ ಸಂಭವಿಸಿದೆ. ಮೃತ ದುರ್ದೈವಿಯನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ದಿ. ಪುರುಷೋತ್ತಮ ಎಂಬವರ ಪುತ್ರ ಚೇತನ್(44) ಎಂದು ತಿಳಿದು ಬಂದಿದೆ. ಘಟನಾ

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.

ಉಡುಪಿ:ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ಹೈಕೋರ್ಟಿನ  ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ  ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಾಮೇಶ್ವರ್ ರಾವ್ ಇವರನ್ನು ಇಂದು ಫೆಬ್ರವರಿ ತಾ. 5ರಂದು ಭೇಟಿಯಾಗಿ  ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ

ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು. ಈ ಕುರಿತು

ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್

ನವದೆಹಲಿ: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರು ಅತ್ಯುತ್ತಮ ಹೊಸ ಯುಗ, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ 'ತ್ರಿವೇಣಿ' ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಂದ್ರಿಕಾ ಟಂಡನ್ ಸಿದ್ಪಡಿಸಿದ ‘ತ್ರಿವೇಣಿ’ ಆಲ್ಬಮ್​ಗೆ ‘ಬೆಸ್ಟ್ ನ್ಯೂ ಏಜ್’ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸ್ಪರ್ಧೆಯಲ್ಲಿ ಇದ್ದ ಭಾರತದ

ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ