```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಲಿದೆ. ಜನವರಿ 29ರ ಬುಧವಾರದ೦ದು ಬೆಳಿಗ್ಗೆ 11.05ಗ೦ಟೆಗೆ ಕಾಶೀ ಮಠಾಧೀಶರಾದ ಶ್ರೀಮದ್ ಸ೦ಯಮೀ೦ದ್ರ ತೀರ್ಥ

ನವದೆಹಲಿ:ಜ.26: ಕರ್ತವ್ಯ ಪಥದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಅವರೊಂದಿಗೆ ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಇದ್ದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ತೆರಳಿ ಇಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಉಪರಾಷ್ಟ್ರಪತಿ

ನವದೆಹಲಿ: ದೇಶಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು ಧರಿಸಿದ್ದಾರೆ. ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸಿದ್ದಾರೆ. ಈ ವರ್ಷ ಮೋದಿ

ಬೆಂಗಳೂರು: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ

ಉಪ್ಪಿನಂಗಡಿ;ಜ.25: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ

ಮೈಸೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದ್ದ ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ

ಬೆಂಗಳೂರು, ಜನವರಿ 25: 2025ರ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು ಮಂಡಿಸಲಿದ್ದಾರೆ. ಹೀಗಾಗಿ ಇದಕ್ಕೂ ಮುಂಚೆ ಕೇಂದ್ರ ಬಜೆಟ್​​ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ ಬರೆದಿದ್ದಾರೆ. ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್​ಗೆ 15

ಬೆಂಗಳೂರು: ಶನಿವಾರ ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕರ್ನಾಟಕ ತಂಡ ಭರ್ಜರಿ ಗೆಲುವು ಸಾಧಿಸಿದೆ. ಪಂಜಾಬ್ ನಾಯಕ ಶುಭಮನ್ ಗಿಲ್ (102) ಶತಕ ಬಾರಿಸಿದರೂ, ಕರ್ನಾಟಕ ವಿರುದ್ಧ ಇನಿಂಗ್ಸ್ ಸೋಲಿನಿಂದ ತಂಡವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಗಿಲ್ ಅವರು 171 ಎಸೆತಗಳಲ್ಲಿ 14 ಬೌಂಡರಿ

ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ

ಉಡುಪಿ : ಅಪರಿಚಿತನೋರ್ವ ಐದು ವರ್ಷದ ಮಗುವನ್ನು ಪುಸಲಾಯಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ನಗರ ಪೂರ್ಣಪ್ರಜ್ಞ ಆಡಿಟೋರಿಯಂ ಎದುರಿನ ಓಣಿಯಲ್ಲಿ ನಿನ್ನೆ ಮಧ್ಯಾಹ್ನ ನಾಲ್ಕು ಗಂಟೆಗೆ ಸುಮಾರು ಮೂವತ್ತು ವರ್ಷದ ಅಪರಿಚಿತ ಐದು ವರ್ಷದ ಹೆಣ್ಣು ಮಗುವಿಗೆ ಚಾಕಲೇಟ್ ನೀಡಿ ಅಲ್ಲೇ