ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಆರೋಪಿಗಳಲ್ಲಿ

ಉಡುಪಿಯ ಕಾಪು ವಿಧಾನ ಸಭಾಕ್ಷೇತ್ರದಲ್ಲಿನ ಬೆಟ್ಟದ ಮೇಲಿರುವ ಪ್ರಸಿದ್ಧ ದೇವಿದೇವಾಲಯದಲ್ಲಿ ಶುಕ್ರವಾರದ೦ದು ಸುಮಾರು 100ಕ್ಕೂ ಅಧಿಕ ವೈದಿಕರ ತ೦ಡವೊ೦ದರ ಆಶ್ರಯದಲ್ಲಿ ಮತ್ತೆ 2024ರಲ್ಲಿ ಕೇ೦ದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವು ಆಡಳಿತಕ್ಕೆ ಬ೦ದು ನರೇ೦ದ್ರ ಮೋದಿಯವರು ಮತ್ತೆ ಭಾರತದೇಶದ ಪ್ರಧಾನಮ೦ತ್ರಿಯಾಗಬೇಕೆ೦ಬ ಮಹದಾಸೆಯಿ೦ದ ಹೋಮವೊ೦ದನ್ನು ಗುಟ್ಟಾಗಿ ನಡೆಸಲಾಗಿದೆ ಎ೦ದು ಬಲ್ಲಮೂಲಗಳಿ೦ದ ತಿಳಿದು

ಉಡುಪಿ: ನಮ್ಮ ಉಡುಪಿಯ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಪಕ್ಕದಲ್ಲಿ ನಡೆದಾಡಿಕೊಂಡು ಹೋಗುವ ಫುಟ್ ಪಾತ್ನಲ್ಲಿ ಅಕ್ರಮವಾಗಿ ಅಲ್ಲಿ ಹೋಟೆಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿರುವ ಇದರ ಮಾಲಕರು ಅಕ್ರಮವಾಗಿ ಇಲ್ಲಿ ಬೋರ್ವೆಲ್ ಅನ್ನು ತೋಡಿಸುತ್ತಿದ್ದಾರೆಈ ಪರಿಸರದಲ್ಲಿ ಮುಖ್ಯ ಸಮಸ್ಯೆಯಾದ ಒಳಚರಂಡಿ ಇದರಿಂದಾಗಿ ಇಲ್ಲಿ ನೂರಾರು ಭಾವಿಗಳು ಇದೀಗಲೇ

ಉಡುಪಿ: ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮನ ಮೂರ್ತಿ ಕಂಚಿನದ್ದು ಎಂದು ಹೇಳಿ ಜನರನ್ನು ವಂಚಿಸಿ ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಹಿಂದೆ ನಿರ್ಮಿಸಿದ್ದ ಪರುಶುರಾಮನ ನಕಲಿ ಮೂರ್ತಿಯನ್ನು ತೆರವುಗೊಳಿಸಿ ಹೊಸ ಮೂರ್ತಿಯನ್ನು ಮತ್ತೆ ಪ್ರತಿಷ್ಠಾಪಿಸುವ ಕೆಲಸ ಆರಂಭಿಸಿರುವುದು ಬಿಜೆಪಿಯ ಶಾಸಕ ಸುನೀಲ್

ಶಿರ್ವ:ಅ 13. ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ. ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ವೈಎಸ್ಆರ್ ಟಿಪಿ ವಿಲೀನವಾಗುವುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಇದೀಗ ಉಲ್ಟಾ ಹೊಡೆದಿದ್ದಾರೆ. ಹೌದು, ಕಾಂಗ್ರೆಸ್ ಜೊತೆಗೆ ವಿಲೀನ ಇಲ್ಲ, ಎಲ್ಲಾ 119 ಸ್ಥಾನಗಳಲ್ಲಿ ತಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ತಾವು ಪಲೇರ್ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಪಕ್ಷದ

ಗಾಜಾ ಸಿಟಿ:  ಗಾಜಾಪಟ್ಟಿಯಲ್ಲಿ ಬೀಡು ಬಿಟ್ಟಿರುವ ಹಮಾಸ್‌ ಉಗ್ರರನ್ನು ನಿರ್ನಾಮ ಮಾಡದೆ ಬಿಡುವುದಿಲ್ಲ ಎಂದು ಪಣತೊಟ್ಟಿರುವ ಇಸ್ರೇಲ್ ಉತ್ತರ ಗಾಜಾದಲ್ಲಿರುವ ಪ್ಯಾಲೆಸ್ಟೀನಿಯನ್ ಜನರನ್ನು 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳುವಂತೆ ಆದೇಶಿಸಿದ್ದು, ಈ ಆದೇಶವನ್ನು ಹಮಾಸ್ ತಿರಸ್ಕರಿಸಿದೆ. ಸರಿಸುಮಾರು 1.1 ಮಿಲಿಯನ್ ಪ್ಯಾಲೆಸ್ಟೀನಿಯನ್ನರು ವಾಡಿ ಗಾಜಾದ ಉತ್ತರದಲ್ಲಿ ನೆಲೆಸಿದ್ದಾರೆ,

ಬೆಂಗಳೂರು: ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಟ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಬಾಕಿ ಬಿಲ್​ ಪಾವತಿಸುವಂತೆ ನಾಲ್ಕು ನಾಲ್ಕು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ