ಗಂಗಾವತಿ: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಮನೆಗೆ ಮರಳುತ್ತಿದ್ದ ಜೋಡಿಯೊಂದು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19)
ಬೆಂಗಳೂರು: ಸಿಎಂ ಕುರ್ಚಿ ಕದನದ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ವೊಂದು ಎದುರಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು
ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ನಿರ್ಮಿಸಲಿರುವ ಪ್ರಸ್ತಾವಿತ ಬಾಬರಿ ಮಸೀದಿ ಮಾದರಿಯ ಮಸೀದಿಗಾಗಿ ಇರಿಸಲಾಗಿರುವ ದೇಣಿಗೆ ಪೆಟ್ಟಿಗೆಗಳು ಬಹುತೇಕ ತುಂಬಿವೆ. ಭೌತಿಕವಾಗಿ ಮತ್ತು ಆನ್ಲೈನ್ ಮೂಲಕ ದೇಣಿಗೆಗಳು ಹರಿದುಬರುತ್ತಲೇ ಇದ್ದು ನಗದು ಎಣಿಕೆ ಯಂತ್ರಗಳು ರಾತ್ರಿಯಿಡೀ ಓಡಾಡುತ್ತಿವೆ. ನಾಲ್ಕು ದೇಣಿಗೆ ಪೆಟ್ಟಿಗೆಗಳು ಮತ್ತು ಒಂದು
ಬೆಂಗಳೂರು: ಕರ್ನಾಟಕ ಸರ್ಕಾರ ಭಾನುವಾರ ತನ್ನ ಮೆಕ್ಕೆಜೋಳ ಖರೀದಿ ಆದೇಶವನ್ನು ಪರಿಷ್ಕರಿಸಿದ್ದು, ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಪ್ರತಿಯೊಬ್ಬ ರೈತರಿಂದ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ಹೆಚ್ಚಿಸಿದೆ. ಸರ್ಕಾರದ ಆದೇಶದ ನಂತರ ಹೊರಡಿಸಲಾದ ತಿದ್ದುಪಡಿಯಲ್ಲಿ ಪ್ರತಿ ರೈತನಿಗೆ 20 ಕ್ವಿಂಟಾಲ್ಗಳ ಹಿಂದಿನ ಮಿತಿಯನ್ನು 50 ಕ್ವಿಂಟಾಲ್ಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ. FRUITS ಸಾಫ್ಟ್ವೇರ್ನಲ್ಲಿ ದಾಖಲಾಗಿರುವ ರೈತರ
ಕಲಬುರಗಿ: ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಯಾಗಿದ್ದರೂ ರೈತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಮತ್ತು ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಬಿಜೆಪಿ ಭಾನುವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿತು. ಎನ್ ಡಿಆರ್ ಎಫ್ ನ ನಿಯಮಾವಳಿ ಪ್ರಕಾರ ಪ್ರತಿ ಹೆಕ್ಟೇರ್ ಗೆ 8, 500 ನಂತೆ ಎರಡು
ಪಣಜಿ: ಗೋವಾದ ಅರ್ಪೋರಾ ನೈಟ್ಕ್ಲಬ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್ನ ಮ್ಯಾನೇಜರ್ನನ್ನೂ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದು, ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ. ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕ್ಲಬ್
ಈ ಹಿಂದೆ ನಮ್ಮ ಕಾಂಗ್ರೆಸ್ ಪಕ್ಷದ ಆಡಳಿತ ಇರುವಾಗ ನಮ್ಮ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಅವರು ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿ ಅವರನ್ನು ಹೀನಾಯವಾಗಿ ಅವರ ಬಗ್ಗೆ ಮಾತನಾಡಿ ತಾನು ಡಾಲರ್ ಬೆಲೆಯನ್ನು ಮೂವತ್ತಕ್ಕೆ ಇಳಿಸುತ್ತೇನೆ ಎಂದು ಬುರುಡೆ ಬಿಟ್ಟು ಅಧಿಕಾರ ಪಡೆದುಕೊಂಡು ಇದೀಗ ಅಧಿಕಾರದ ಕುರ್ಚಿಯಲ್ಲಿ ಅಂಟಿಕೊಂಡು
ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್ನ ಪ್ರಸಿದ್ಧ ನೈಟ್ಕ್ಲಬ್ ಬಿರ್ಚ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವದಹನಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಮೂರರಿಂದ
ಇಸ್ಲಾಮಾಬಾದ್: ಪಾಕಿಸ್ತಾನದ ಅಡಿಯಾಲಾ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ? ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥ 'ಮಾನಸಿಕ ಅಸ್ವಸ್ಥ' ಮತ್ತು ದೇಶಕ್ಕೆ ಬೆದರಿಕೆ ಎಂದು ಪಾಕಿಸ್ತಾನ ಸೇನೆ ಘೋಷಿಸಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಇಮ್ರಾನ್ ಖಾನ್ ಅವರು ಸೇನಾ ವಿರೋಧಿ
ಉಡುಪಿ:ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155’ ಅನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಶುಕ್ರವಾರ ಉಡುಪಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಕಲ್ಸಂಕ-ಗುಂಡಿಬೈಲು ರಸ್ತೆಯ ಸುರಭಿ ಆರ್ಕೇಡ್ ನಲ್ಲಿರುವ ಯಮಹ ಅಧಿಕೃತ ಡೀಲರ್ ಉಡುಪಿ ಮೋಟಾರ್ಸ್ ನಲ್ಲಿ ನಡೆದ ಸಮಾರಂಭದಲ್ಲಿ XSR 155 ಹಾಗೂ FZ