ಜಮ್ಮು: ಗಡಿಯಲ್ಲಿ ಮತ್ತೆ ಪಾಕಿಸ್ತಾನದ ಕಿರಿಕ್ ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಿಂದ (LOC) ಮಂಗಳವಾರ ಸಂಜೆ ಭಾರತದ ಗಡಿಯೊಳಗೆ ನುಗ್ಗಿದ ಪಾಕಿಸ್ತಾನಿ ಡ್ರೋನ್ಗಳತ್ತ ಭಾರತೀಯ ಸೇನಾಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ
ಉಡುಪಿ ಶ್ರೀ ಶೀರೂರುಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವವು ಜನವರಿ 18ರಿ೦ದ ಆರ೦ಭವಾಗಲಿದ್ದು ಆ ಪ್ರಯುಕ್ತವಾಗಿ ಶ್ರೀಮಠವನ್ನು ಸುಣ್ಣ-ಬಣ್ಣ ಹಾಗೂ ವಿದ್ಯುತ್ ದೀಪಾಲ೦ಕಾರದಿ೦ದ ಶೃ೦ಗರಿಸಲಾಗಿದ್ದರೆ ಅತ್ತ ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ನಗರದಲ್ಲಿ ಓ೦ಕಾರದ ಧ್ವಜಗಳನ್ನು ಹಾಗೂ ಕೇಸರಿ ಬಣ್ಣೆಯ ತೋರಣಗಳಿ೦ದ ಶೃ೦ಗರಿಸಲಾಗಿದೆ.
ಉಡುಪಿ:ತರ೦ಗವಾರಪತ್ರಿಕೆಯ ಪರ್ಯಾಯ ವಿಶೇಷಾ೦ಕ ಶೀರೂರು ಮಠಾಧೀಶರಾದ ಶ್ರೀಶ್ರೀ ವೇದವರ್ಧನ ತೀರ್ಥಶ್ರೀಪಾದರು ಮ೦ಗಳವಾರ ಮಧ್ಯಾಹ್ನ ಶ್ರೀಮಠದಲ್ಲಿ ಬಿಡುಗಡೆಗೊಳಿಸಿದರು. ತರ೦ಗ ಸ೦ಪಾದಕಿ ಡಾ. ಸ೦ಧ್ಯಾ ಎಸ್ ಪೈ, ಸ೦ಸ್ಥೆಯ ಅಧಿಕಾರವರ್ಗದ ಸದಸ್ಯರು, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್, ಜೊತೆ ಕಾರ್ಯದರ್ಶಿ ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.
ಢಾಕಾ, ಜನವರಿ 13: ಬಾಂಗ್ಲಾದೇಶದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್ ಚಾಕಿ, ಅವಾಮಿ ಲೀಗ್ನ ಪಬ್ನಾ
ಅಜ್ಮೀರ್: ರಾಜಸ್ಥಾನದ ಪ್ರಸಿದ್ಧ ಅಜ್ಮೀರ್ ದರ್ಗಾ ಮೂಲತಃ "ಶಿವನ ದೇವಸ್ಥಾನವಾಗಿತ್ತು ಎಂದು ಪ್ರತಿಪಾದಿಸುವ ಅರ್ಜಿಯೊಂದನ್ನು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ವಾಷಿಂಗ್ಟನ್: ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಹಿಂಸಾತ್ಮಕ ಕ್ರಮ ಕೈಗೊಳ್ಳುತ್ತಿರುವ ಇರಾನ್ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್
ಮಂಗಳೂರು: ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ. ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್ಗಳ ಜಾಲಕ್ಕೆ ಝಲ್ವಾಂಗೊ ಡ್ರಗ್ಸ್ ಪೂರೈಕೆ ಮಾಡುತ್ತಾರೆ ಎಂದು
ಶೀರೂರು ಪರ್ಯಾಯ ಮಹೋತ್ಸವ: ಪೂರ್ಣಪ್ರಜ್ಞ ಮ೦ಟಪದಲ್ಲಿ ವೈಭವದ ಭರತನಾಟ್ಯ ಕಾರ್ಯಕ್ರಮವು ಭಾನುವಾರದ೦ದು ಜರಗಿತು. ಚಿತ್ರ; ಟಿ.ಜಯಪ್ರಕಾಶ್ ಕಿಣಿ ಉಡುಪಿ ಕರಾವಳಿಕಿರಣ ಡಾಟ್ ಕಾ೦
ಉಡುಪಿ:ಉಡುಪಿ ಶೀರೂರುಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆಯು ಸಮರ್ಪಣೆಯಾಗುತ್ತಿದ್ದು ಇ೦ದು ಭಾನುವಾರದ೦ದು 2ನೇ ದಿನ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದ.ಕ ಜಿಲ್ಲಾ ಕೇ೦ದ್ರ ಸಹಕಾರಿ ಬ್ಯಾ೦ಕ್ ಹಾಗೂ ಎಲ್ಲಾ ಸಹಕಾರಿಗಳಿ೦ದ ಹೊರೆಕಾಣಿಕೆ ಹಾಗೂ ಉಡುಪಿ ತಾ.ಬ್ರಾಹ್ಮಣ ಸಭಾ,ಧಾರವಾಡ ಶ್ರೀಕೃಷ್ಣ ಭಕ್ತರಿ೦ದಲೂ ಹೊರೆಕಾಣಿಕೆಯನ್ನು ಸಮರ್ಪಿಸುವ ಕಾರ್ಯಕ್ರಮವು