ನವದೆಹಲಿ: ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಈಗ ಅವರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ
ನವದೆಹಲಿ:ಜು. 25, ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ
ಉಡುಪಿ:ಜು.24, ಉಡುಪಿ ತೆ೦ಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ದೇವರ ಚಾತುರ್ಮಾಸ್ಯ ಸಂಪ್ರೋಕ್ಷಣೆ ಅಂಗವಾಗಿ ಶ್ರೀದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ, ಸಾನಿಧ್ಯ ಹವನ , ವಿಶೇಷ ಅಲಂಕಾರ,ಅಷ್ಟಮಂಗಲ ನಿರೀಕ್ಷಣೆ,ಪಟ್ಟ ಕಾಣಿಕೆ ಹಾಗೂ ಸೇವಾದಾರರಿಗೆ ಪ್ರಸಾದ ವಿತರಣಾ ಕಾರ್ಯಕ್ರಮವು ಶುಕ್ರವರಾದ೦ದು ವಿಜೃ೦ಭಣೆಯಿ೦ದ
ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆಯ ಲಹೌಲ್-ಸ್ಪಿಟಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಉದಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿಆರ್ಒ (ಬಾರ್ಡರ್ ರೋಡ್ಸ್ ಆರ್ಗನೈಸೇಶನ್) ಮುಖ್ಯ ರಸ್ತೆಯಲ್ಲಿರುವ ಕಧುನಾಲಾ-ರಾಹೌಲಿ ಬಳಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಟಾಟಾ ಸುಮೋ ಮೇಲೆ ಬಿದ್ದಿದ್ದವು. ಘಟನೆಯಲ್ಲಿ
Leader of Opposition in the Lok Sabha Rahul Gandhi along with a victim of alleged pellet gun firing during a students protest march carried out by Cockroach Janata Party (CJP) on 20th July, interacts with
ಸ್ಯಾಂಡಲ್ವುಡ್ ಹಿರಿಯ ನಟಿ ತಾರಾ ಸೇರಿದಂತೆ ಕನ್ನಡದ ಮೂವರು ತಾರೆಯರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ
ಬೆಂಗಳೂರು: ವಯೋಸಹಜ ಅನಾರೋಗ್ಯವಿದ್ದು ತಮ್ಮ ಪುತ್ರಿಯರಿಗೆ ತಾವು ಹೊರೆಯಾಗುತ್ತಿದ್ದೇವೆ ಎಂಬ ಆತಂಕದಿಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥನಗರದ ಬಾಡಿಗೆ ಮನೆಯಲ್ಲಿ ನಡೆದಿದೆ. ಮೃತರನ್ನು ಈಶ್ವರಾಚಾರ್ (73ವ) ಹಾಗೂ ಅವರ ಪತ್ನಿ ಗೌರಿ (66ವ) ಎಂದು ಗುರುತಿಸಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ ಮಕ್ಕಳು
ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ
ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟರ್ ತನ್ನ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭಯಾನಕ ಹೆಜ್ಜೆ ಇಡುವ ಮೊದಲು ಪೇಂಟರ್ ಜನಗಣತಿ ನಮೂನೆಯಲ್ಲಿ ಆತ್ಮಹತ್ಯೆ ಪತ್ರ ಬರೆದು, ಪ್ರಧಾನಿ ಮೋದಿಯನ್ನು ತನ್ನ ಸಾವಿಗೆ ದೂಷಿಸಿದ್ದಾರೆ. ಆತ್ಮಹತ್ಯಾ ಪತ್ರದಲ್ಲಿ
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್ ಅವರು ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲದೆ ಪ್ರಧಾನಿ ನರೇಂದ್ರ