ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ:09.03.2026 ರಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ ಉಡುಪಿ ಇದರ ಮಹಿಳಾ ಸದಸ್ಯರಿಂದ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ" "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ - ನಾರಿ ಶಕ್ತಿ" ಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಯಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾದ, "ವಾತ್ಸಲ್ಯದ ಒಸಗೆ "

ಉಡುಪಿ ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು . ಈ ಕಾರ್ಯಕ್ರಮವನ್ನು ಕುಮಾರಿ ನಯನ ಇವರು ಪ್ರಾರ್ಥಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಹೆಚ್

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಆಯುಧದಿಂದ ಇರಿದು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಎಂದು ಗುರುತಿಸಲಾಗಿದೆ. ಕೊಲೆಗೆ ಸಂಬಂಧಿಸಿ ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿಗಳಾದ ವೆಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್

ಉಡುಪಿ ; ಉಡುಪಿ ಬನ್ನಂಜೆ ಶ್ರೀ ಶನಿ ಕ್ಷೇತ್ರ ದಲ್ಲಿ ನೆಲೆ ನಿಂತಿರುವ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹದ ಸನ್ನಿಧಿಯಲ್ಲಿ ಪೂಜ್ಯ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿಯಲ್ಲಿಇಂದು ಶ್ರೀ ರಾಮ ವಿಠಲ್ ಹಾಗೂ ಶ್ರೀ ಶನೈಶ್ವರಸ್ವಾಮೀ ಸನ್ನಿಧಿಯಲ್ಲಿ ಕೊರಂಗ್ರಪಾಡಿ

ಉಡುಪಿ: ಕರ್ನಾಟಕದ ಕಾಂಗ್ರೆಸ್ ಸರಕಾರ ಇಂದು ಮಂಡಿಸಿದ ಬಜೆಟ್ ಸರ್ವರ ಪಾಲಿಗೆ ಸಂತೋಷದಾಯಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಪಕ್ಷದ ಸರಕಾರದ ಬಜೆಟ್ ಜನಸಾಮಾನ್ಯರು ಮೆಚ್ಚುವಂತೆ ಮಾಡಿರುವುದು ಅಭಿನಂದನೀಯ. ಕರಾವಳಿಗೆ ಮೆಡಿಕಲ್ ಕಾಲೇಜ್. ಮೀನುಗಾರರಿಗೆ ಸಂಪೂರ್ಣ ಬೆಂಬಲದ ಬಗೆ. ರೈತರ

ಉಡುಪಿ:ಬೆಂಗಳೂರಿನ‌ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ "ವೀರವನಿತೆ 2026" ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ ಚಲನಚಿತ್ರ ತಾರ ಅನುರಾದ ಪ್ರಶಸ್ತಿ ಪ್ರದಾನ ಮಾಡಿದರು.

ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು 2023ರ ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ, 2028ರ ಚುನಾವಣೆಯಲ್ಲಿ ಅವರು ಮತ್ತೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ, ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳದಲ್ಲಿ ನಡೆದ

ಬೆಂಗಳೂರು: ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ

ವಾಷಿಂಗ್ಟನ್: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕಕ್ಕೆ ಭಾರಿ ದೊಡ್ಡ ಹಿನ್ನಡೆಯುಂಟಾಗಿದ್ದು, ಯುದ್ಧಸಾಮಗ್ರಿಗಳ ಗಂಭೀರ ಕೊರತೆ ಎದುರಾಗಿದೆ ಎಂದು ಅಲ್ ಜಜೀರಾ (Al Jazeera) ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕ ಸಂಘರ್ಷದಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಅಮೆರಿಕಕ್ಕೆ ಹಾಲಿ ಯುದ್ಧದಲ್ಲಿ ಗಂಭೀರ ಹಿನ್ನಡೆಯಾಗುವ ಕುರಿತು ಪೆಂಟಗಾನ್ ಎಚ್ಚರಿಕೆ ನೀಡಿದ್ದು, ಮುಂದಿನ