.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ನವರಾತ್ರಿಯ ಪ್ರಥಮ ದಿನವಾದ ಗುರುವಾರದ೦ದು ಉಡುಪಿಯಶ್ರೀಲಕ್ಷ್ಮೀವೆ೦ಕಟೇಶದಲ್ಲಿ, ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಅನ೦ತೇಶ್ವರ ದೇವಸ್ಥಾನ ಮತ್ತು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕದಿರುಕಟ್ಟುವ ಕಾರ್ಯಕ್ರಮ ವಿಜೃ೦ಭಣೆಯಿ೦ದ ಜರಗಿತು.

ದಾವಣಗೆರೆ, ಅಕ್ಟೋಬರ್ 2: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು. ಉಳಿದಂತೆ,

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ‌ಸಮೀಪ ಮನೆಯ ಅಂಗಳದಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಸಂಭವಿಸಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್

ಪುಣೆ: ಮಹಾರಾಷ್ಟ್ರದ ಪುಣೆಯ ಬವ್‌ಧಾನ್‌ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ಸಂಭವಿಸಿದೆ. ಸದ್ಯಕ್ಕೆ ದುರಂತಕ್ಕೀಡಾದ ಹೆಲಿಕಾಪ್ಟರ್ ಸರ್ಕಾರಿ ಅಥವಾ ಖಾಸಗಿಯೋ ಎಂದು ತಿಳಿದು ಬಂದಿಲ್ಲ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎನ್ನುವುದು ಸ್ಪಷ್ಟವಾಗಿ ತಿಳಿದು

ಇಸ್ರೇಲ್ ಮೇಲೆ ಕ್ಷಿಪಣಿಗಳ ಮೂಲಕ ಇರಾನ್‌ ದಾಳಿ ನಡೆಸಿದ ಬೆನ್ನಲ್ಲೇ ವಿಮಾನ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ.ಸ್ವಿಜರ್ಲ್ಯಾಂಡ್ ರಾಜಧಾನಿ ಜ್ಯೂರಿಕ್‌ನಿಂದ ದುಬೈಗೆ ಬಂದು ದುಬೈನಿಂದ ಬೆಂಗಳೂರಿಗೆ ಕನ್ನಡಿಗರು ಬರುತ್ತಿದ್ದರು. ಈ ವೇಳೆ ಇರಾನ್‌ ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯ ಬೆನ್ನಲ್ಲೇ ವಿಮಾನವನ್ನು ಟರ್ಕಿಯ ಇಸ್ತಾಂಬುಲ್‌ನಲ್ಲಿ ಲ್ಯಾಂಡ್‌ ಮಾಡಲಾಗಿದೆ.

ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ

ಉಡುಪಿ, ಅಕ್ಟೋಬರ್ 2: ಪ್ರಪಂಚದಲ್ಲಿ ಚೀನಾದಿಂದ ಯಾವುದೇ ವಸ್ತು ಬಂದರೂ ಅದಕ್ಕೆ ಗ್ಯಾರಂಟಿ ಇಲ್ಲ ಅಥವಾ ಅದು ಅಸಲಿ ಅಲ್ಲ ಎನ್ನುವ ಮಾತಿದೆ. ಈ ಹಿಂದೆ ಚೀನಾದಿಂದ ಪ್ಲಾಸ್ಟಿಕ್ ಅಕ್ಕಿ ಬರುತ್ತಿದೆ ಎನ್ನುವ ಸುದ್ದಿ ದೊಡ್ಡ ಮಟ್ಟದ ಆತಂಕಕ್ಕೆ ಕಾರಣವಾಗಿತ್ತು. ಆ ಬಳಿಕ ತರಕಾರಿಗಳನ್ನು ಕೂಡ ಪ್ಲಾಸ್ಟಿಕ್​ನಿಂದ ತಯಾರಿಸಿ ಮಾರುಕಟ್ಟೆಗೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮುಖ್ಯದ್ವಾರದಬಳಿ ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯೆ ಮಾನಸ ಪೈ,ಮಠದ ದಿವಾನರಾದ ನಾಗರಾಜ ಆಚಾರ್ಯ,

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ)ಉಡುಪಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಉಡುಪಿ ಜಿಲ್ಲೆ ಇವರ ವತಿಯಿ೦ದ ಗಾ೦ಧಿಜಯ೦ತಿ ಪ್ರಯುಕ್ತ ಬುಧವಾರದ೦ದು ಉಡುಪಿಯಲ್ಲಿ ಗಾ೦ಧಿ ಸ್ಮೃತಿ,ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು. ನಗರದ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಜಾಲನೆಯನ್ನು ನೀಡಲಾಯಿತು.ನಗರದ ಕೋರ್ಟ್ ಮು೦ಭಾಗಮಾರ್ಗವಾಗಿ ನಗರದ ಕೆ.ಎ೦.ಮಾರ್ಗ,ತ್ರಿವೇಣಿ

ಥೈಲ್ಯಾಂಡ್​,:ಅ.01ಥೈಲ್ಯಾಂಡ್​ನಲ್ಲಿ​ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್​ ಬೆಂಕಿಯಿಂದ ಹೊತ್ತಿ ಉರಿದ ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿ ಘಟನೆ ನಡೆದಿದೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.ಸ್ಥಳೀಯ ಕಾಲಮಾನ ಮಧ್ಯಾಹ್ನ 12.30 ರ ಸುಮಾರಿಗೆ ಥೈಲ್ಯಾಂಡ್​ನ ರಂಗ್‌ಸಿಟ್