ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು ಸಹಿತ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು,
ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ತನಿಖೆ ಆರಂಭಿಸಿದ್ದಾರೆ. ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಹೋಗಿ ಮುಡಾ ನಿವೇಶನ ಬಳಿ ಸ್ಥಳ ಮಹಜರು ನಡೆಸಿದ್ದಾರೆ. ಮುಡಾ ನಿವೇಶನ ಹಂಚಿಕೆಯಲ್ಲಿ
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು
ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ನಮ್ಮದು
ಉಡುಪಿ: ಸೆ.28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಶನಿವಾರದ೦ದು ನಿಧನರಾದರು. ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಖ್ಯಾತ ಛಾಯಾಚಿತ್ರಗ್ರಾಹಕರಾಗಿದ್ದ ಇವರು, ಹೊಸತನದಿಂದ ಕೂಡಿದ ಛಾಯಾಗ್ರಾಹಣಕ್ಕೆ ಬಹಳಷ್ಟು
ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ
ಬಾಲಸೋರ್: ಇಂದು ಶನಿವಾರ ನಸುಕಿನ ವೇಳೆ ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಯಾತ್ರಿಕರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. 55 ಯಾತ್ರಾರ್ಥಿಗಳು ಪುರಿ ಜಗನ್ನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್
ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್ ಸಿಬ್ಬಂದಿ
ಜೆರುಸಲೆಂ/ಬೈರೂತು: ಹಮಾಸ್ ಉಗ್ರರಿಗೆ ಬೆಂಬಲಿಸುವ ಹಿಜ್ಬುಲ್ಲಾ ಉಗ್ರರು ಹಾಗೂ ಇಸ್ರೇಲ್ ಸಮರ ತೀವ್ರಗೊಂಡಿದ್ದು, ಶುಕ್ರವಾರ ಸಂಜೆ ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ಭಾರೀ ವಾಯುದಾಳಿ ನಡೆಸಿದೆ. ದಾಳಿಯಲ್ಲಿ ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಉಪ ಕಮಾಂಡರ್ ಹುಸೇನ್ ಅಹ್ಮದ್
ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ