....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ:ಜ.8: ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ. ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8 ಶತಮಾನಗಳ ಹಿಂದೆ ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಬಾಲ ಕೃಷ್ಣನ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ಸಚಿವ ಸಂಪುಟದ ನೇಮಕಾತಿ ಸಮಿತಿಯು ವಲಿಯಮಾಲಾ

ಭಾರತೀಯ ಚುನಾವಣಾ ಆಯೋಗವು (ಇಸಿಐ) ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ. ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶ ಹೊರ ಬೀಳಲಿದೆ.  70 ಸದಸ್ಯ ಬಲದ ವಿಧಾನಸಭೆಯ ಅವಧಿ ಫೆಬ್ರವರಿ 23ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆಗೆ ಚುನಾವಣೆ ನಡೆಯಬೇಕಿದೆ.

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ. "

ನವದೆಹಲಿ: ರಾಷ್ಟ್ರೀಯತೆಯನ್ನು ಬೆಳೆಸಲು ಮತ್ತು ಭಾರತೀಯ ಸಂಸ್ಕೃತಿಯನ್ನು ಉತ್ತೇಜಿಸಲು ಐತಿಹಾಸಿಕ ಇಂಡಿಯಾ ಗೇಟ್ ಅನ್ನು 'ಭಾರತ್ ಮಾತಾ ದ್ವಾರ' ಎಂದು ಮರುನಾಮಕರಣ ಮಾಡುವಂತೆ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಡಿಯಾ ಗೇಟ್ ಅನ್ನು ‘ಭಾರತ್ ಮಾತಾ ದ್ವಾರ’ ಎಂದು ಮರುನಾಮಕರಣ

ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಆತ ಜೈಲಿನ ಗಡಿಯ ಮೇಲೆ ಕೆಂಪು ಟೇಪ್‌ನಲ್ಲಿ ಸುತ್ತಿದ ಮೊಹರು ಬಂಡಲ್‌ಗಳನ್ನು ಎಸೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆತನ ಕೃತ್ಯವನ್ನು

ಕಠ್ಮಂಡು: ಮಂಗಳವಾರ ಬೆಳಗ್ಗೆ ಟಿಬೆಟ್ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಚೀನಾದ ಮಾಧ್ಯಮಗಳ ಪ್ರಕಾರ, ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು ಮತ್ತು ಭಾರತದ ಉತ್ತರ ಭಾಗಗಳಲ್ಲಿ ಭೂಕಂಪನದೊಂದಿಗೆ ಟಿಬೆಟ್‌ನಲ್ಲಿ ಅನೇಕ ಕಟ್ಟಡಗಳ ಕುಸಿತಕ್ಕೆ ಕಾರಣವಾಯಿತು. ಚೀನಾ ಭೂಕಂಪ ನೆಟ್‌ವರ್ಕ್ ಸೆಂಟರ್

ಬೆಂಗಳೂರು: ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್‌, ಡಿಜಿಟಲ್ FIR ವ್ಯವಸ್ಥೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್ ತಿಳಿಸಿದ್ದಾರೆ. ಆರೋಗ್ಯ ಉಪ ನಿರ್ದೇಶಕ ಶಶಿಕಾಂತ್ ಶಂಭರ್ಕರ್ ಅವರ ಪ್ರಕಾರ,