ಬೆಂಗಳೂರು, ಸೆಪ್ಟೆಂಬರ್ 28: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ
ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ ಬಸವರಾಜ ವಡ್ಡ ಅಲಿಯಾಸ್ ಮುದುಕಪ್ಪ (39) ಎಂಬುವವರ ಹತ್ಯೆ ಪ್ರಕರಣಕ್ಕೆ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ ದಿನವಾದ ಇ೦ದಿನ ಅಲ೦ಕಾರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ಮುಂದೂಡಿಕೆಯಾಗಿದ್ದು ಇದೇ ಜಾಮೀನು ಸಿಗುತ್ತದೆ ಎಂದು ಕಾಯ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆಂಗಳೂರು ಸೆಷನ್ ಕೋರ್ಟ್ ವಿಚಾರಣೆ ನಡೆಸಿದ್ದು ಇಂದು ಜಾಮೀನು ಸಿಗಲಿದೆ ಎಂದು ಭಾವಿಸಿದ್ದ ನಟ ದರ್ಶನ್ಗೆ ಮತ್ತೊಮ್ಮೆ ನಿರಾಸೆಯಾಗಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು
ಬೆಂಗಳೂರು, ಸೆಪ್ಟೆಂಬರ್ 27: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ಇಂದು ಸಂಜೆ ಹೆಚ್ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಲಿದ್ದಾರೆ. ಸಂಜೆಯೊಳಗೆ ಹಾಜರಾಗುವುದಾಗಿ ತಿಳಿಸಿದ್ದು, ಏರ್ಪೋರ್ಟ್ನಿಂದ ನೇರವಾಗಿ ಲೋಕಾ ಕಚೇರಿಗೆ ಆಗಮಿಸಲಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ
ಮೈಸೂರು, (ಸೆಪ್ಟೆಂಬರ್ 27): ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ. ಇನ್ನು ಸಿಎಂ ಪತ್ನಿ ಪಾರ್ವತಿ A2, ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ A3 ಹಾಗೂ ಭೂಮಿ ಮಾರಾಟ ಮಾಡಿದ
ಮೈಸೂರು:ಸೆ.27,ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಬಂದಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ
ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಗೆಲುವು ಸಾಧಿಸಿದ್ದಾರೆ. ಅಕ್ಟೋಬರ್ 1 ರಂದು ಇಶಿಬಾ ಜಪಾನ್ನ 102 ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ, ಅದೇ ದಿನ
ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ನಲ್ಲಿ ಪರೀಕ್ಷೆ ನಡೆಸಲಾಗಿದೆ. ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್ಗಾಗಿ ಮಾದರಿಗಳನ್ನು