ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಮಂಗಳೂರು:ಜ.23: ಮಸಾಜ್‌ ಸೆಂಟರ್‌ ಮೇಲೆ ದುಷ್ಕರ್ಮಿಗಳು ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬಂಟ್ವಾಳ ತಾಲೂಕು ಪರಂಗಿಪೇಟೆಯ ಹರ್ಷರಾಜ್ @ ಹರ್ಷಿತ್, ವಾಮಂಜೂರು ಮೂಡುಶೆಡ್ಡೆಯ ಮೋಹನ್ ದಾಸ್ @ ರವಿ, ಕಾಸರಗೋಡು ಉಪ್ಪಳದ ಪುರಂದರ, ವಾಮಂಜೂರು ಅಂಬೇಡ್ಕರ್ ನಗರದ ಸಚಿನ್, ವಾಮಂಜೂರು

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು

ಘಟನಾ ಸ್ಥಳದಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ

ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಎಂದು ಮಾಹಿತಿ ತಿಳಿದು

ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ"

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕನಿಷ್ಠ 13 ಪ್ರಯಾಣಿಕರು ಮೃತಪಟ್ಟ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತಕ್ಕೆ ಹಳಿಯ ವಕ್ರತೆಯು ಪ್ರಾಥಮಿಕವಾಗಿ ಗೋಚರತೆಯ ಮೇಲೆ ಬೀರಿದ ಪರಿಣಾಮ ಕಾರಣ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿ ಲಕ್ನೋ-ಸಿಎಸ್‌ಎಂಟಿ ಪುಷ್ಪಕ್ ಎಕ್ಸ್‌ಪ್ರೆಸ್‌ನ ಪ್ರಯಾಣಿಕರು ಭೀತಿಯಿಂದ ಹಳಿ ಮೇಲೆ

ಮಲ್ಪೆ ಬೀಚ್ ನಲ್ಲಿ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಈಡಾಗಿದ್ದು ಈ ಪ್ರಕರಣದಲ್ಲಿ ಪೊಲೀಸರ ನಡೆ ಸರಿಯಾಗಿ ದೂರುದಾರ ಪರವಾಗಿ ಇಲ್ಲದಿರುವುದೇ ಇಂದಿನ ಘಟನೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆರೋಪಿತರು ಉಡುಪಿ ಕೋರ್ಟ್ ನ ಮುಖಾಂತರ ಜಾಮೀನು ಪಡೆದು ನಿನ್ನೆ ದಿನ ರಾತ್ರಿ ದೂರು