.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಮಂಗಳೂರು: ನಗರದ ಹತ್ತಿರ ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ಸಂಭವಿಸಿದೆ‌‌. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ.  ಮೃತಪಟ್ಟ ವ್ಯಕ್ತಿಯನ್ನು ಹಳೆನರೇಂಕಿ ನಿವಾಸಿ ದಾಸಪ್ಪ ರೈ ಎಂದು ತಿಳಿದುಬಂದಿದೆ. ಇವರನ್ನು ಪುತ್ತೂರಿನ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ಈ

ಮೈಸೂರು, ಸೆಪ್ಟೆಂಬರ್ 26: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಕಂಡರೆ ಭಯ. ಅದೇ ಕಾರಣಕ್ಕೆ ಲೋಕಾಯುಕ್ತ ಎಸ್​ಪಿ ಉದೇಶ್ ನಾಪತ್ತೆಯಾಗಿರಬಹುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಡೆಯವರು ಅಪಹರಣ ಮಾಡಿ ಗೃಹ ಬಂಧನದಲ್ಲಿರಿಸಿರಬಹುದು. ಎಸ್​ಪಿ ಸಿದ್ದರಾಮಯ್ಯಗೆ ಹೆದರಿಕೊಂಡು ನಾಪತ್ತೆಯಾಗಿರಬಹುದು ಎಂದಿದ್ದಾರೆ. ನಿನ್ನೆಯೇ

ಬ್ರಹ್ಮಾವರ:  ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯಾ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರು

ಬೆಂಗಳೂರು, (ಸೆಪ್ಟೆಂಬರ್ 26):  ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು, ಕೋರ್ಟ್ ಆದೇಶದಂತೆ ಮುನಿರತ್ನರನ್ನ ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಸಂತ್ರಸ್ತ

ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು

ಬೆಂಗಳೂರು, ಸೆ.24: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ರನ್ನ ಇಂದು ಎಸ್​ಐಟಿ ಕಸ್ಟಡಿಗೆ ಪಡೆದಿದೆ. ಹೌದು, ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ

ಉಡುಪಿ, ಸೆ.23: ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಯುವತಿ ಆ. 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 3 ಇಂಚು

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್

ಟೆಲ್ ಅವೀವ್: ಪೇಜರ್‌ಗಳು ಮತ್ತು ವಾಕಿ-ಟಾಕಿಗಳನ್ನು ಸ್ಫೋಟಿಸಿದ ನಂತರ, ಇಸ್ರೇಲ್ ಈಗ ಲೆಬನಾನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಜ್ಬುಲ್ಲಾ ವಿರುದ್ಧ ನೇರ ಯುದ್ಧವನ್ನು ಪ್ರಾರಂಭಿಸಿದೆ. 18 ವರ್ಷಗಳಲ್ಲೇ ಅತ್ಯಂತ ಭೀಕರ ದಾಳಿ ನಡೆಸುತ್ತಿರುವ ಇಸ್ರೇಲ್ ಲೆಬನಾನ್ ಮೇಲೆ 1600 ದಾಳಿಗಳನ್ನು ನಡೆಸಿದ್ದು ದಾಳಿಯಲ್ಲಿ ಸುಮಾರು 500 ಜನರು ಸಾವನ್ನಪ್ಪಿದ್ದಾರೆ. ಆತಂಕದ ಸಂಗತಿ ಎಂದರೆ ಅಮೆರಿಕ,

ಮಂಗಳೂರು: ಸೆ.24,ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ (83) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಮೃತರು ಅಗಲಿದ್ದಾರೆ. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ (ಪಿಯುಸಿಎಲ್) ರಾಜ್ಯಾಧ್ಯಕ್ಷರಾಗಿದ್ದ ಇವರು