ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ದಾವಣಗೆರೆ: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ

ಬೆಂಗಳೂರು: ಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಜೆಡಿಎಸ್‌ ಪಕ್ಷದ ನಾಯಕರೇ ಬಿಜೆಪಿಯ ಬಳಿ ಹೋಗಿದ್ದು ಸರಿಯಲ್ಲ.  ಅವರೇ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು  ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ. "ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ

ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಶ್ರೀ೦ದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಕಲಶ ಪೂಜೆ,ಕದಳಿ ಸಮರ್ಪಣೆ,

ಬೆಂಗಳೂರು: ಕಾವೇರಿ, ಕೃಷ್ಣಾ ಹಾಗೂ ಮಹಾದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಹಾಗೂ ನ್ಯಾಯ ಮಂಡಳಿಗಳ ಮುಂದೆ ವಾದ ಮಂಡನೆಗಾಗಿ ರಾಜ್ಯ ಸರ್ಕಾರವು ರೂ.122 ಕೋಟಿಗೂ ಅಧಿಕ ಮೊತ್ತವನ್ನು ಹಿರಿಯ, ಕಿರಿಯ ವಕೀಲರು ಹಾಗೂ ಅಡ್ವೊಕೇಟ್‌ ಜನರಲ್‌ಗಳಿಗೆ ಶುಲ್ಕದ ರೂಪದಲ್ಲಿ ಪಾವತಿಸಿದೆ ಎಂಬ ಅಂಶ ಮಾಹಿತಿ

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್‌ನಲ್ಲಿ ಗುರುವಾರವೂ ಭಾರತಕ್ಕೆ ಅದ್ಭುತ ಆರಂಭ ದೊರೆತಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. ಕಾವೇರಿ ನದಿ ನೀರು

ಬೆಳ್ಳೂರು ಕ್ರಾಸ್(ಆದಿಚುಂಚನಗಿರಿ): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು

ಬೆಂಗಳೂರು:ಸೆ 27. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಹೇಳಿದ್ದ ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ ಪಿಂಕ್ ನೋಟ್ ಹಿಂದಿರುಗಿಸಿ, ಬೇರೆ ನೋಟು ಪಡೆಯುವಂತೆ ಸೆ.30ರವರೆಗೆ ಗಡುವು ನೀಡಿತ್ತು. ಸದ್ಯ ಈ ಅವಧಿ ಮುಕ್ತಾಯದ ಹಂತದಲ್ಲಿದ್ದು ಇನ್ನು ಕೇವಲ ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಕಳೆದ ಮೇ ನಲ್ಲಿ