ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಇರಾಕ್‌:ಸೆ 27. ವಿವಾಹ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 114ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ. ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ಉಡುಪಿ: ನಗರದ ಗುಂಡಿಬೈಲಿನಲ್ಲಿರುವ ಯಮಹಾ ದ್ವಿಚಕ್ರಗಳ ಶೋರೂಂ ಉಡುಪಿ ಮೋಟರ್ಸ್ ಇದೀಗ ಪ್ರೀಮಿಯಂ ದರ್ಜೆಗೇರಿ ಕರಾವಳಿ ಕರ್ನಾಟಕದ ಪ್ರಪ್ರಥಮ 'ಬ್ಲೂ ಸ್ಕ್ವೇರ್' ಶೋರೂಂ ಎಂಬ ಮಾನ್ಯತೆ ಪಡೆದಿದೆ. ನೂತನವಾಗಿ ಸಂಪೂರ್ಣ ಹವಾನಿಯಂತ್ರಿತ ಬ್ಲೂ ಸ್ಕ್ವೇರ್ ಶೋರೂಮನ್ನು ಯಮಹಾ ಇಂಡಿಯಾದ ಮಾರಾಟ ವಿಭಾಗದ ಮುಖ್ಯಸ್ಥ ಎಚ್. ಕವಾಯಿ ಸ್ಯಾನ್ ರವರು ಸೆ.

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲ ಉಂಟಾಗಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ. ಕಳೆದ ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ ಅವರು, ಎರಡನೇ ಬಾರಿಗೆ ಅವರು ಮುಖ್ಯಮಂತ್ರಿ ಆದ ಬಳಿಕ ಇದು ಮೊದಲ

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ. ಹೌದು..2023 ರ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡವು ಇತಿಹಾಸವನ್ನು ನಿರ್ಮಿಸಿದ್ದು, ಟೀಮ್ ಡ್ರೆಸ್ಸೇಜ್

ಬಾಲಿವುಡ್ ನ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಅವರಿಗೆ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ. ದೇಶದ ಅತ್ಯುತ್ತಮ ನಟಿಯರಲ್ಲಿ ಒಬ್ಬರಾದ

ಉಡುಪಿ ನಗರ ಪೊಲೀಸ್ ಠಾಣೆಯ ಅ೦ಬಾಗಿಲಿನ ಹನುಮ೦ತನಗರದ ಸರಕಾರಿ ಶಾಲೆಯ ಬಳಿ ಸೋಮವಾರ ತಡರಾತ್ರೆಯಲ್ಲಿ ಯುವಕನೊಬ್ಬನು ಗಾ೦ಜ, ಮದ್ಯದ ಅಮಲಿನಲ್ಲಿ ಮನೆಯೊ೦ದಕ್ಕೆ ಕಲ್ಲನ್ನು ಏಸೆದು ನ೦ತರ ತಡರಾತ್ರೆಯಲ್ಲಿ ಮನೆಗೆ ಕಲ್ಲೆಸೆದು ನ೦ತರ ಮನೆಯ ಎದುರುನಿಲ್ಲಿಸಿದ ಅಪೆ ರಿಕ್ಷಕ್ಕೆ ಬೆ೦ಕಿ ಹಚ್ಚಿನ ಘಟನೆಯೊ೦ದು ನಡೆದಿದೆ. ಖಲೀ೦ ಎ೦ಬಾತನು ಮದ್ಯದ ನಶೆಯಲ್ಲಿ ಪಕ್ಕದ

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆದೆ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ತಂಡ 19ರನ್

ನವದೆಹಲಿ: ಭಾರತೀಯ ವಾಯುಪಡೆಯ ಬಲ ದ್ವಿಗುಣಗೊಂಡಿದೆ. ಇಂದು C-295 ಸಾರಿಗೆ ವಿಮಾನವನ್ನು ಔಪಚಾರಿಕವಾಗಿ ವಾಯುಪಡೆಗೆ ಸೇರಿಸಲಾಯಿತು. ಘಾಜಿಯಾಬಾದ್‌ನ ಹಿಂಡನ್ ಏರ್‌ಬೇಸ್‌ನಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ವಿಮಾನವನ್ನು ವಾಯುಪಡೆಗೆ ಹಸ್ತಾಂತರಿಸಿದರು. ಈ ವಿಮಾನವು ಸ್ಪೇನ್‌ನಿಂದ 6 ಸಾವಿರದ 854 ಕಿಲೋಮೀಟರ್ ದೂರವನ್ನು ಕ್ರಮಿಸಿದ ನಂತರ ಸೆಪ್ಟೆಂಬರ್ 20ರಂದು