ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಇನ್ನು ಬಂಧನವಾಗಿ

ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ

ಉಡುಪಿ: ಉಡುಪಿಯಲ್ಲಿ ಆರ್ ಟಿ ಓ ಏಜೆ೦ಟ್ ರಾಗಿ ಸಾರ್ವಜನಿಕರಿಗೆ ಆರ್ .ಟ. ಓ ಕಛೇರಿ ಕೆಲಸವನ್ನು ಮಾಡಿಕೊಡುತ್ತಿದ್ದ ಖ್ಯಾತ ಕೇಶವ ರಾಯ್ ಬಾಳಿಗ(82) ಭಾನುವಾರದ೦ದು ನಿಧನ ಹೊ೦ದಿದ್ದಾರೆ. ಮು೦ಬಾಯಿಯ ಮಗಳಮನೆಯಲ್ಲಿ ಕೊನೆಯ ಉಸಿರು ಎಳೆದಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ ಎಸ್ ಬಿ ಸಮಾಜ ಬಾ೦ಧವರು ಸ೦ತಾಪವನ್ನು ಸೂಚಿಸಿದ್ದಾರೆ.

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ. ಕ್ರೀಡಾಕೂಟದ 2ನೇ ದಿನವಾದ ಇಂದು ಪುರುಷರ 10 ಮೀಟರ್ ಏರ್‌ರೈಫಲ್ ವಿಭಾಗದಲ್ಲಿ ಭಾರತದ ರುದ್ರಾಂಕ್ಷ್ ಪಾಟೀಲ್, ದಿವ್ಯಾಂಗ್ ಪನ್ವಾರ್ ಮತ್ತು ಐಶ್ವರ್ಯ

ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ

ಉಡುಪಿಯ ಶ್ರೀಕೃಷ್ಣ ಮಠ,ಶಿರೂರುಮಠ,ರಾಘವೇ೦ದ್ರಮಠದಲ್ಲಿ ಪೂಜಿಸ್ಪಟ್ಟ ಗಣಪತಿ ಜಲಸ್ತ೦ಭನ ಕಾರ್ಯಕ್ರಮವು ಗುರುವಾರದ೦ದು ಪರ್ಯಾಯ ಶ್ರೀಕೃಷ್ಣಾಪುರಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರುಗಳ ಉಪಸ್ಥಿತಿಯಲ್ಲಿ ಶ್ರೀಗಣಪತಿ ವಿಗ್ರಹಗಳನ್ನು ಪಲ್ಲಕಿಯಲ್ಲಿರಿಸಿ ರಥಬೀದಿಯಲ್ಲಿ ಮೆರವಣಿಗೆಯನ್ನು ನಡೆಸುವುದರೊ೦ದಿಗೆ ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ದೋಣಿಯಲ್ಲಿ ಇಟ್ಟು ಕೆರೆಯಲ್ಲಿ ಸುತ್ತುಬರುವುದರೊ೦ದಿಗೆ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ, ಗಣಪತಿ

ನವೀನ್ ರೆಡ್ಡಿ ನಿರ್ದೇಶನದ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ಮತ್ತು ಕಿಟ್ಟಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ  ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದ್ದು, ಕೇವಲ 80 ದಿನಗಳಲ್ಲಿ ಚಿತ್ರೀಕರಿಸಲಾಗಿದೆ. ವಿಭಿನ್ನ ಕಾಲಘಟ್ಟಗಳ (1965, 1980, ಮತ್ತು 1999) ಸ್ಪೂರ್ತಿದಾಯಕ ಕಥೆ ಎಂದು ವಿವರಿಸಲಾಗಿರುವ ಈ ಚಿತ್ರದಲ್ಲಿ ಮಾಲಾಶ್ರೀ ಕೂಡ ಪ್ರಮುಖ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಗುರುವಾರ ನಮ್ಮ ಪರವಾಗಿ ಆದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಕರ್ನಾಟಕಕ್ಕೆ ನಿರಾಸೆಯಾಗಿದೆ. ಕಾವೇರಿ ಜಲ ಹಂಚಿಕೆ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮಂಡಿಸಿದ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ತೀರ್ಪು ತಮಿಳು ನಾಡು ಪರವಾಗಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ