.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಕುಂದಾಪುರ: ಸಮೀಪದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ  ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್‌ ಸೀನಾನ್‌(19), ಹಾಗೂ ಇನ್ನೋರ್ವ ಬಾಲಕ ಎಂದು ತಿಳಿದು ಬಂದಿದೆ. ಪ್ರಕರಣದ ವಿವರ: ಗಂಗೊಳ್ಳಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ:  94/2024 ಕಲಂ. 303(2) BNS. ಮತ್ತು ಕಲಂ. 4,

ಹೊಸದಿಲ್ಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದ (ಸೆ.15) ಬೆಳಗ್ಗೆ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30 ರ ಸುಮಾರಿಗೆ ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಸಿಕಾರ್

ಬೆಂಗಳೂರು, ಸೆಪ್ಟೆಂಬರ್​ 15: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್​​ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್​ ಜೊತೆ ರೌಡಿಶೀಟರ್​​ ವಿಲ್ಸನ್​​ ಗಾರ್ಡನ್​ ನಾಗ ಕೂಡ ಇದ್ದನು. ಇದೀಗ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ

ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ.ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನವೆಂಬರ್‌ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ. ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಭಾಷಣ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸುನೀಲ್ ಕುಮಾರ್ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುನೀಲ್ ಕುಮಾರ್ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಪ್ರಮೋದ್ ಮುತಾಲಿಕ್ ದೂರು ಸಲ್ಲಿಸಿದ್ದರು. ತಮ್ಮ

ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)​ಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್​ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು ಅವರು ಯಾವುದೇ ಸಾಕ್ಷಿಗಳೊಂದಿಗೆ ಮಾತನಾಡುವುದಿಲ್ಲ. ಅಗತ್ಯ

ಉಡುಪಿ: ಸೆ.11. ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು

ಬೆಂಗಳೂರು, ಸೆಪ್ಟೆಂಬರ್ 11: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸುಮಾರು 1632 ಪುಟಗಳ ಚಾರ್ಜ್​ಶೀಟ್​ನಲ್ಲಿ 113 ಸಾಕ್ಷಿಗಳನ್ನು ಎಸ್​​ಐಟಿ