ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ....Shraddha Walkar ಮಾದರಿಯಲ್ಲಿ ಬೆಂಗಳೂರಿನಲ್ಲಿ ಯುವತಿ ಕೊಲೆ, ದೇಹ 30 ತುಂಡಾಗಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

ಲಿಬಿಯಾ: ಸೆ 12.ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ

ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು

ಹೈದರಾಬಾದ್: ಆಂಧ್ರಪ್ರದೇಶದ ಖ್ಯಾತ ವರಲಕ್ಷ್ಮಿ ಟಿಫನ್ಸ್ ನ ಮಾಲಿಕ ಪ್ರಭಾಕರ್ ರೆಡ್ದಿ ಹಾಗೂ ಅವರ ಸಹಾಯಕ ವೆಂಕಟ ಶಿವ ಸಾಯಿ ಕುಮಾರ್ (ಪಲ್ಲೇತುರು ಪುಲ್ಲಟ್ಲು ಮಾಲಿಕ) ಹಾಗೂ ಗ್ರಾಹಕ-ಪೆಡ್ಲರ್ ನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಕೊಕೆನ್, ಎಂಡಿಎಮ್ಎ ಮುಂತಾದ ಡ್ರಗ್ಸ್ ಗಳನ್ನು ಗೋವಾದಿಂದ ನಗರಕ್ಕೆ ಅಕ್ರಮ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್ ಸಿಂಹ ಆಶೀರ್ವಾದ ಪಡೆದುಕೊಂಡಿದ್ದಾರೆ. ಭಾನುವಾರ ಆದಿಚುಂಚನಗಿರಿ ಶಾಖಾ ಮಠಕ್ಕೆ ದೇವೇಗೌಡರು ಭೇಟಿ ನೀಡಿದ ವೇಳೆ ಪ್ರತಾಪ್ ಸಿಂಹ

ಉಡುಪಿ:ಶ್ರೀ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ರಾಜರ್ಷಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆದೇಶದಂತೆ ತಮ್ಮ ಚತುರ್ಥ ಪರ್ಯಾಯದ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸುವಂತೆ ಹಾಗೂ ಇದೆ ದಿನಾಂಕ 16.9.23.ರ

(ಕರಾವಳಿಕಿರಣ ಡಾಟ್ ಕಾ೦ ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:2024ನೇ ಸಾಲಿನ ಮು೦ದಿನ ಲೋಕ ಸಭಾಕ್ಷೇತ್ರದ ಚುನಾವಣೆಯು ನಡೆಯಲಿದ್ದು ಒ೦ದೆಡೆ ಜೆಡಿಎಸ್ ಮುಖ೦ಡರೊ೦ದಿಗೆ ಬಿಜೆಪಿಯ ಹಿರಿಯ ನಾಯಕರು ಒ೦ದು ಸುತ್ತಿನ ಮಾತುಕತೆಯನ್ನು ನಡೆಸಿರುವುದನ್ನು ಜೆಡಿಎಸ್ ಮುಖ೦ಡರೇ ಬಹಿರ೦ಗ ಪಡಿಸುತ್ತಿರುವುದು ಒ೦ದೆಡೆಯಾದರೆ ಇತ್ತ ಉಡುಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಿ.ಟಿ.ರವಿಯವರ ಹೆಸರು ಪಟ್ಟಿಯಲ್ಲಿ

ಕಾರ್ಕಳ:ಸೆ 10. ಬೈಲೂರು-ಎರ್ಲಪ್ಪಾಡಿ ಉಮಿಕಲ್ಲು ಬೆಟ್ಟದಲ್ಲಿ ಸ್ಥಾಪಿಸಿದ ಪರಶುರಾಮ ಮೂರ್ತಿಯ ವಾಸ್ತವ್ಯ ವಿಚಾರ ಮರೆಮಾಚುವ ಪ್ರಯತ್ನವಾಗಿ ಶಾಸಕ ಸುನೀಲ್ ಕುಮಾರ್ ವಿಷಯಾಂತರ ಮಾಡುವುದರೊಂದಿಗೆ ನೂರಾರು ಬಾರಿ ಸುಳ್ಳನ್ನೇ ಸತ್ಯವನ್ನಾಗಿರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ರಾಜಕೀಯ ನಡೆಯಲಿ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿ ಅದನ್ನು ಜನರ ಮನದಲ್ಲಿ ಅಚ್ಚೊತ್ತುವಂತೆ ಮಾಡಿಕೊಂಡಿದ್ದಾರೆ ಎಂದು

ಹೈದರಾಬಾದ್: ಕರ್ನಾಟಕ ಚುನಾವಣೆಯಲ್ಲಿ 'ಐದು ಗ್ಯಾರಂಟಿ' ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಮಾದರಿಯಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ. ಸೆಪ್ಟೆಂಬರ್ 17 ರಂದು ನಡೆಯಲಿರುವ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ  ಮಾಜಿ ಅಧ್ಯಕ್ಷೆ

ನವದೆಹಲಿ: ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ. ಜಿ 20 ಅಧ್ಯಕ್ಷ ಸ್ಥಾನದ ಅಧಿಕಾರದ ದಂಡವನ್ನು ವಿದ್ಯುಕ್ತವಾಗಿ  ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ  ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ