100 ಮೀಟರ್ ಅಥವಾ 200 ಮೀಟರ್ ಓಟವೇ ಆಗಿರಲಿ, ಭಾರತೀಯನೊಬ್ಬ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವುದು ಕನಸಿನ ಮಾತು. ಆದರೆ, 23 ವರ್ಷದ ಪ್ರೀತಿ ಪಾಲ್ ಭಾರತದ ಈ ಮಹಾ ಕನಸನ್ನು ಈಗ ನನಸಾಗಿಸಿದ್ದಾರೆ. ಈ ಕನಸನ್ನು ಸಾಕಾರಗೊಳಿಸುವ ಮೂಲಕ ಕೇವಲ 48 ಗಂಟೆಗಳಲ್ಲಿ ಎರಡು ಬಾರಿ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿ ಜೈಲು ಸೇರಿದ ದರ್ಶನ್ ಹಾಗೂ ಇತರರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತಗೆ ಆದೇಶ ನೀಡಲಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ನೇರವಾಗಿ ಸರ್ಕಾರಕ್ಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಇಂದು (ಸೋಮವಾರ) ಸಂಭವಿಸಿದ ಭೂಕುಸಿತದ ನಂತರ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತಲುಪಿದೆ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಐದನೇ ದಿನ ಭಾರತಕ್ಕೆ ಎಂಟನೇ ಪದಕ ಲಭಿಸಿದೆ. ಪುರುಷರ ಎಫ್56 ಡಿಸ್ಕಸ್ ಥ್ರೋ ಈವೆಂಟ್ನಲ್ಲಿ ಭಾರತದ ಯೋಗೇಶ್ ಕುಮಾರ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಯೋಗೇಶ್ ತನ್ನ ಮೊದಲ ಪ್ರಯತ್ನದಲ್ಲೇ 42.22 ಮೀಟರ್ ದೂರ ಡಿಸ್ಕಸ್ ಎಸೆದು ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪದಕದೊಂದಿಗೆ ಭಾರತ
ಅಸ್ಸಾಂ: ಪಶ್ಚಿಮ ಬಂಗಾಳದಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಿಂದ ಮುಜುಗರಕ್ಕೀಡಾಗಿರುವ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಗೆ ಅಸ್ಸಾಂ ನಲ್ಲಿ ಅಘಾತ ಎದುರಾಗಿದೆ.ಅಸ್ಸಾಂ ನ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಸ್ಸಾಂ ನ ಜನತೆ ಟಿಎಂಸಿಯನ್ನು ಪಶ್ಚಿಮ ಬಂಗಾಳದ
ಕೋಲ್ಕತ್ತಾ: ಕೋಲ್ಕತ್ತಾದ ಆರ್ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರ ಮಧ್ಯೆ, ಮಹಿಳೆ ಮೇಲೆ ಮತ್ತೊಂದು ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ. ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ
ಯಾದಗಿರಿ, ಸೆ.01: ಯಾದಗಿರಿ ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ನಿನ್ನೆ(ಆ.31) ಸಂಜೆ ಆರಂಭವಾದ ಮಳೆ ಇನ್ನುವರೆಗೂ ಕಮ್ಮಿಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ನಗರದ ಹಲವು ಕಡೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತ್ತಗೊಂಡಿದ್ದು, ಅಂಗಡಿ, ಶಾಲೆ ಹಾಗೂ ಮನೆಗಳಿಗೂ ಸಹ ನೀರು ನುಗ್ಗಿದೆ. ಮಳೆಯಿಂದ ಜಿಲ್ಲೆಯಲ್ಲಿ ಹಲವು ಅವಾಂತರ ಇನ್ನು
ಕುಂದಾಪುರ: ಸೆ.1 ಮನೆಯಲ್ಲಿ ಸೂಟ್ಕೇಸ್ನಲ್ಲಿ ಇರಿಸಲಾಗಿದ್ದ 100 ಗ್ರಾಂ ತೂಕದ 4.8 ಲಕ್ಷ ಮೌಲ್ಯದ ಮೂರು ಚಿನ್ನದ ಬಳೆಗಳು ಕಳ್ಳತನವಾದ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ನಿವಾಸಿ ಮರಿಯಮ್ ಶಹರಿನ್ (26) ಅವರು ಈ ಕುರಿತು ದೂರು ದಾಖಲಿಸಿದ್ದಾರೆ. ಆಗಸ್ಟ್ 22 ರಂದು ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆಯ
ಪಾಟ್ನ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ ಕೆ.ಸಿ.ತ್ಯಾಗಿ ಅವರು ಜೆಡಿಯು ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆ.ಸಿ.ತ್ಯಾಗಿ ರಾಜೀನಾಮೆ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ನಿತೀಶ್ ಕುಮಾರ್ ಅವರು ನೇಮಿಸಿದ್ದಾರೆ. ಈ ನಡುವೆ ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಪಕ್ಷ
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದು ಮಾಡಲ್ಪಟ್ಟ ಅಲ೦ಕಾರ