.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಕುಪ್ವಾರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿದಿದೆ ಎಂದು ಗುರುವಾರ ತಿಳಿದುಬಂದಿದೆ. ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭವ್ಯ ಕಂಚಿನ ಮೂರ್ತಿ ಮತ್ತು ಕೋಟೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು. 70 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ರಾಯಣ್ಣ ಮೂರ್ತಿ ಮತ್ತು ಕೋಟೆ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಣಿ ಚನ್ನಮ್ಮನ ಬಲಗೈ

ಉಡುಪಿಯ ಅದಮಾರು ಮಠದ ಅತಿಥಿ ಗೃಹದ ಮು೦ಭಾಗದಲ್ಲಿರುವ ಸರ್ಮಪಣ ಮಳಿಗೆಯಲ್ಲಿ ಶ್ರೀಕೃಷ್ಣಹನ್ಮಾಷ್ಟಮಿಯ ಪ್ರಯುಕ್ತ ಮಳಿಗೆಯಲ್ಲಿ ಶ್ರೀಕೃಷ್ಣನು ಮಡಿಕೆಗೆ ಕೈಹಾಕಿ ಬೆಣ್ಣೆಯನ್ನು ತೆಗೆಯುವ೦ತೆ ಹೋಲಿಕೆಯ ದೃಶ್ಯ

 ಉಡುಪಿ  ಶ್ರೀ ಕೃಷ್ಣ ಜಯಂತಿಯ ಪ್ರಯುಕ್ತ ಪರ್ಯಾಯ ಶ್ರೀಪಾದದ್ವಯರಿಂದ ಸಾಂಪ್ರದಾಯಕವಾಗಿ ಉಂಡೆ ತಯಾರಿ

ಶ್ರೀ ಸೇವಾ ಬಳಗ ಶ್ರೀ ಕೃಷ್ಣಾಪುರ ಮಠ ಇವರ ಆಶ್ರಯದಲ್ಲಿ ರಕ್ತ ನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ, ಉಚಿತ ವೈದ್ಯಕೀಯ ಪರೀಕ್ಷೆ ಹಾಗೂ ರಕ್ತ ಧಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಶ್ರೀ ವಿದ್ಯಾ ಸಾಗರ ತೀರ್ಥ ಶ್ರೀ ಪಾದರು ನೆರವೇರಿಸಿ ರಕ್ತ ದಾನದ ಮಹತ್ವ ಹಾಗೂ ಅರೋಗ್ಯ

-:ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು:-  

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ 23 ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ. ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಗೆಳಗಿಳಿಸಿ ಗುರುತಿನ ಚೀಟಿ

ಮಂಡ್ಯ: ಸರ್ಕಾರ ಬೀಳಿಸಲು ಸಂಚು ನಡೆಯುತ್ತಿದೆ. ಕಾಂಗ್ರೆಸ್ ​ ಶಾಸಕರನ್ನು ಖರೀದಿಸಲು ಬಿಜೆಪಿಯವರು 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು ಆಗಲ್ಲ. ಆದರೆ, ಬಿ.ಎಲ್.ಸಂತೋಷ್, ಶೋಭಾ