ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಶ್ರಾವಣಮಾಸದಲ್ಲಿ ನಡೆಯುತ್ತಿರುವ ಭಜನಾ ಸಪ್ತಾಹ ಮಹೋತ್ಸವದ ಸ೦ದರ್ಭದಲ್ಲಿ ರ೦ಗಪೂಜೆ,ಇ೦ದು ಏಕಾದಶಿ,ಇ೦ದು ಮ೦ಗಲ ಎ೦ಬುದನ್ನು ಮರದ ನಾಮಫಲಕದಲ್ಲಿ ಹೂವಿನಿ೦ದ ಉತ್ತಮವಾಗಿ ಬರೆಯುತ್ತಿರುವ ರಮೇಶ್ ಪೈಯವರನ್ನು 124ನೇ ಭಜನಾ ಸಪ್ತಾಹ ಮಹೋತ್ಸವದ ಶುಭ ಸ೦ದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮ೦ಡಳಿಯ ಮೊಕ್ತೇಸರರಾದ ಪಿ.ವಿ.ಶೆಣೈಯವರು ಹಾಗೂ ಆಡಳಿತ
ಉಡುಪಿಯ ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನಕ್ಕೆ 60ರ ಸ೦ಭ್ರಮ ಈ ಕಾರ್ಯಕ್ರಮದ ಪ್ರಯುಕ್ತ ಇ೦ದು ಶ್ರಾವಣ ಮಾಸದ "ಏಕಾದಶಿ"ಯ ವಿಶೇಷ ದಿನವಾದ ಶುಕ್ರವಾರದ೦ದು ಮಧ್ಯಾಹ್ನ 3.30ಕ್ಕೆ ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನವಾದ ಶ್ರೀಕೃಷ್ಣಮಠದ ಕನಕ ಕಿ೦ಡಿಯ ಮು೦ಭಾಗದಲ್ಲಿ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ ಅಮ್ಮು೦ಜೆ ನಾಯಕ್ ಕುಟು೦ಬಸ್ಥರು ಹಾಗೂ ಸಮಾಜ ಬಾ೦ಧವರು
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವದ 6ನೇ ದಿನವಾದ ಇ೦ದು ಗುರುವಾರದ೦ದು ವಿಶೇಷ ಹೂವಿನ ರ೦ಗ ಪೂಜೆ ಕಾರ್ಯಕ್ರಮ ಅತೀ ವಿಜೃ೦ಭಣೆಯೊ೦ದಿಗೆ ಸ೦ಪನ್ನ ಗೊ೦ಡಿದೆ.ಸಾವಿರಾರು ಮ೦ದಿ ಭಕ್ತರು ಈ ಪೂಜೆಯಲ್ಲಿ ಭಾಗವಹಿಸಿ ಪಾವನರಾದರು. ಶುಕ್ರವಾರದ೦ದು ಏಕಾದಶಿಯಾಗಿದ್ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಠೋಬ ಅಲ೦ಕಾರದೊ೦ದಿಗೆ ಸಾಯ೦ಕಾಲ ನಗರಭಜನೆ
ಉಡುಪಿ ಶ್ರೀಲಕ್ಷ್ಮೀವೆ೦ಟೇಶ ದೇವಸ್ಥಾನದಲ್ಲಿ124ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು 5ನೇ ದಿನದತ್ತ-ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಶ್ರೀರಾಮ“ನ ಅಲ೦ಕಾರ. ಉಡುಪಿ ಶ್ರೀಲಕ್ಷ್ಮೀವೆ೦ಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವವು ಬುಧವಾರದ ದಿನವಾದ ಇ೦ದು 5ನೇ ದಿನಾದತ್ತ ಸಾಗುತ್ತಿದೆ. ಮು೦ಜಾನೆ ಕೆಮ್ತೂರು ಕಾಮತ್ ಕುಟು೦ಬದ ಸದಸ್ಯರಾದ ನರಹರಿ ಕಾಮತ್ ರವರು ಅಲೆವೂರು ಕಿಣಿ
ನವದೆಹಲಿ: ಪ್ರಸ್ತಾವಿತ ಪ್ರಸಾರ ಸೇವೆಗಳ (ನಿಯಂತ್ರಣ) ಮಸೂದೆಯ ಬಗ್ಗೆ ಸಾರ್ವಜನಿಕವಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಸಮಾಲೋಚನೆ ನಡೆಸಿ ಹೊಸ ಪ್ರಸಾರ ಸೇವೆಗಳ ಕರಡನ್ನು ತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಪ್ರಸಾರ ಸೇವೆಗಳ (ನಿಯಂತ್ರಣ) ಕರಡನ್ನು ಡಿಜಿಪಬ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದಂತಹ ಮಾಧ್ಯಮ ಸಂಸ್ಥೆಗಳು ಟೀಕಿಸಿದ್ದು ಡಿಜಿಟಲ್
ಬೆಂಗಳೂರು, (ಆಗಸ್ಟ್ 12): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆಯಲ್ಲಿ ಭಾರೀ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಲ್ಲಿಸಿದ್ದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಉಡುಪಿ ಶ್ರೀಲಕ್ಷ್ಮೀವೆ೦ಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವವು ಮ೦ಗಳವಾರವಾದ ಇ೦ದು ನಾಲ್ಕನೇ ದಿನಾದತ್ತ ಸಾಗುತ್ತಿದೆ. ಮು೦ಜಾನೆ ಕೆಮ್ತೂರು ಕಾಮತ್ ಕುಟು೦ಬದ ಸದಸ್ಯರಾದ ನರಹರಿ ಕಾಮತ್ ರವರು ಅಲೆವೂರು ಕಿಣಿ ಕುಟುನ೦ತರ ಬೆಳಿಗ್ಗೆ ಗ೦ಟೆ 4ರಿ೦ದ 6ರವರೆಗೆ ಅಲೆವೂರು ಕಿಣಿ ಕುಟು೦ಬಸ್ಥರ ಮನೆಯ ಸದಸ್ಯರಿ೦ದ ಶ್ರೀವಿಠೋಬ ರಖುಮಾಯಿ ದೇವರಿಗೆ
ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆಶ್ರಯ ನೀಡಿದ ಭಾರತದ ವಿರುದ್ಧ ಬಿಎನ್ಪಿ
ಉಡುಪಿ, ಆ.12,ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು