.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಬಂಟ್ವಾಳ:ಆ, 8.ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ. ಇಲ್ಲಿನ ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎ೦ದು ಗುರುತಿಸಲಾಗಿದೆ. ಬಡಕಬೈಲಿನ ಖಾಸಗಿ ಶಾಲೆಯ ಹತ್ತನೇ

  ಉಡುಪಿಯ ಶ್ರೀಕೃಷ್ಣಮಠದಲ್ಲಿ ಅಗಸ್ಟ್ 26-27ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿ ಲೀಲೋತ್ಸವಕ್ಕೆ ಗುರ್ಜಿಗಳ ತಯಾರಿಯ ಕೆಲಸವು ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಭರದಿ೦ದ ನಡೆಯುತ್ತಿದೆ.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣ ಮಾಸದ ಗುರುವಾರದ ದಿನವಾದ ಇ೦ದಿನ ಅಲ೦ಕಾರದ ನೋಟ…

ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್‌ ಫೋಗಟ್‌ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ,

ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಮಹಿಳೆಯರ 50 ಕೆಜಿ ವಿಭಾಗದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಒಲಿಂಪಕ್​​​​​​ನಿಂದ ಹೊರಗೆ ಕಳಿಸಿದೆ. ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಈಗಾಗಲೇ

ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಕಂಡುಬಂದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣ ಮಾಸದ ಬುಧವಾರದ ದಿನವಾದ ಇ೦ದಿನ ಅಲ೦ಕಾರದ ನೋಟ…

ಬೆಂಗಳೂರು: ಬೆಂಗಳೂರಿನ ಹೊರವಲಯ ನೆಲಮಂಗಲದ ಬಳಿ ನಡೆದ ಘೋರ ಅಪಘಾತದಲ್ಲಿ, ಟಿಪ್ಪರ್‌ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಬಲಿಯಾಗಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಸಾವಿಗೀಡಾಗಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ

ಬೆಂಗಳೂರು, ಆಗಸ್ಟ್ 7: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ವಿಚಾರವಾಗಿ ಯೂನಿಯನ್ ಬ್ಯಾಂಕ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಬ್ಯಾಂಕ್ ರಿಟ್ ಅರ್ಜಿ ಸಲ್ಲಿಸಿದೆ. ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದ್ದು,

ಕಾರವಾರ, ಆಗಸ್ಟ್.07: ಕಾರವಾರದ ಕೋಡಿಭಾಗ್​ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆ ಸೇತುವೆ ಕುಸಿದು (Bridge Collapse) ಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ 41 ವರ್ಷದ ಹಿಂದೆ ಸೇತುವೆ