ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್
ಢಾಕಾ, ಆ.06.ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಕಿಡಿಗೇಡಿಗಳು ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ ನಿಂದ ಹೊರಬಂದ ಕೂಡಲೇ ಮಹಿಳೆಯು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಆಟಗಾರರು ಪದಕದ ಭರವಸೆ ಮೂಡಿಸಿದ್ದಾರೆ. ಹೌದು ಕುಸ್ತಿಯಲ್ಲಿ ವಿನೇಶ್ ಪೋಗಟ್ ಹಾಗೂ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹರಿಯಾಣದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನ ಪ್ರೀ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಗೆದ್ದಿದ್ದಾರೆ. ವಿನೇಶ್ ಜಪಾನ್ನ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್
ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ(LK Advani) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ
ಬಳ್ಳಾರಿ, (ಆಗಸ್ಟ್ 06): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ಚಾಲೆಂಜಂಗ್ ಸ್ಟಾರ್ ದರ್ಶನ್ ಅವರು ಜೈಲುಪಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ದರ್ಶನ್ ಬಿಡುಗಡೆಗಾಗಿ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಅದರಂತೆ ಅರ್ಚಕನೋರ್ವ ಒಂದು ಹೆಜ್ಜೆ ಮುಂದೆ ಹೋಗಿ ದೇವಸ್ಥಾನದಲ್ಲೇ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿ ಕೆಲಸ ಕಳೆದುಕೊಂಡಿದ್ದಾನೆ. ಹೌದು…ಬಳ್ಳಾರಿ ಜಿಲ್ಲೆ
ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್ನಲ್ಲಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. 89.34 ಮೀಟರ್ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್ ದೂರ ಎಸೆತ ಇದು ಜಾಗತಿಕ ಚಾಂಪಿಯನ್ಶಿಪ್ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ
ಬೆಂಗಳೂರು, (ಆಗಸ್ಟ್ 05): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇಂದು (ಆಗಸ್ಟ್ 05) ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನು ಈ
ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ದೆಹಲಿಯಲ್ಲಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಶೇಖ್ ಹಸೀನಾ ರಾಜೀನಾಮೆಯ ಬಳಿಕ ಇಂದು ಢಾಕಾದಿಂದ “ಸುರಕ್ಷಿತ ಸ್ಥಳ”ಕ್ಕೆ ಪಲಾಯನ ಮಾಡಿದ್ದಾರೆ. ರಾಯಿಟರ್ಸ್ ಪ್ರಕಾರ,
ಉಡುಪಿ:ಶ್ರೀ ಗಣೇಶೋತ್ಸವ ಸಮಿತಿ ಭಕ್ತ ವೃಂದ, ಮಾರುತಿ ವೀಥಿಕಾ, ಉಡುಪಿ ಇದರ 24ನೇ ವರುಷದ ಗಣೇಶೋತ್ಸವ ಆಚರಿಸುವ ಕುರಿತು ಸಭೆಯನ್ನು ದಿನಾಂಕ. ಅಗಸ್ಟ್ 3 ರ ಶನಿವಾರ ಸಂಜೆ. 5:30 ಕ್ಕೆ. ನಗರದ ಮಾರುತಿವೀಥಿಕಾದಲ್ಲಿರುವ ಶ್ಯಾಮ್ ಕಾಂಪ್ಲೆಕ್ಸ್ ನ ಮೊದಲ ಮಾಳಿಗೆಯಲ್ಲಿ, (ಭವಾನಿ ಲಾಡ್ಜಿನ ಸಭಾಂಗಣದಲ್ಲಿ) ಸಮಿತಿಯ ಅಧ್ಯಕ್ಷರಾದ