.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣಮಾಸದ ಪ್ರಥಮ ಸೋಮವಾರದ ದಿನವಾದ ಇ೦ದು ಅಲ೦ಕಾರದ ನೋಟ

ಉಡುಪಿ: ಜಿ .ಎಸ್. ಬಿ ಸಮಾಜ ಮಲ್ಪೆಯ ಶ್ರೀ ರಾಮ ಮಂದಿರ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಪಿ. ರಾಧಾಕೃಷ್ಣ ಶೆಣೈಯವರು ಅವರು ಇಂದು ಸೋಮವಾರದ೦ದು ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ. ಸದಾ ನಗುಮೊಗದಿಂದ ಅತ್ಯಂತ ಸರಳ ಸ್ವಭಾವ, ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು. ಇವರ ಆಗಲುವಿಕೆಯ ದುಃಖ ನೀಗುವ ಶಕ್ತಿಯನ್ನು ಭಗವಂತನು ಅವರ ಕುಟುಂಬ ವರ್ಗಕ್ಕೆ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಕ್ರೋಧಿ ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 10/08/2024ನೇ ಶನಿವಾರ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 17/08/2024ನೇ ಶನಿವಾರ ಪರ್ಯ೦ತ 124ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಅತೀ ವಿಜೃ೦ಭಣೆಯಿ೦ದ ಜರಗಲಿದೆ. 10/08/2024ನೇ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದಿನ ಅಲ೦ಕಾರದ ನೋಟ

ಬೆಂಗಳೂರು, ಆಗಸ್ಟ್.04: ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿ ಫ್ಲೈಓವರ್​​ (Electronic City Flyover) ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ (Accident) ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಪಿ.ಮಂಜುನಾಥ್(52) ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತಡರಾತ್ರಿ ಕಾರು ಕೆಟ್ಟು ನಿಂತಿತ್ತು. ಟೋಯಿಂಗ್ ವೆಹಿಕಲ್ ಕರೆಸಿ ಫ್ಲೈಓವರ್ ಸಿಬ್ಬಂದಿ ತೆರವು ಮಾಡಿಸ್ತಿದ್ದ

ಫಿಲಂಫೇರ್ ದಕ್ಷಿಣ 2024 (Filmfare South 2024) ಪ್ರಶಸ್ತಿ ವಿತರಣೆ ಸಮಾರಂಭ ನಿನ್ನೆ (ಆಗಸ್ಟ್ 03) ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ನಡೆದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ. ನೆರೆಯ ಚಿತ್ರರಂಗದ ಸ್ಟಾರ್ ನಟರುಗಳಾದ ಮಮ್ಮುಟಿ, ವಿಕ್ರಂ, ಬ್ರಹ್ಮಾನಂದಂ, ಸಿದ್ಧಾರ್ಥ್, ನಟಿ ಕೀರ್ತಿ

ಸಾಗರ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಂದು ಭಾನುವಾರ ಗೋಡೆ ಕುಸಿದು ಒಂಬತ್ತು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ. ರೆಹ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಶಹಪುರದ ಧಾರ್ಮಿಕ ಕಾರ್ಯಕ್ರಮದಲ್ಲಿ ಗೋಡೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ವಯನಾಡು: ಭಾರಿ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದ್ದು, ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. ಹೌದು.. ಭೂಕುಸಿತದ ಬಳಿಕ ಸಂತ್ರಸ್ಥರನ್ನು ವಯನಾಡಿನ ಪುನರ್ವಸತಿ ಕೇಂದ್ರಗಳಿಗೆ ರವಾನೆ ಮಾಡಲಾಗುತ್ತಿದ್ದು, ಇಂತಹ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳರು

ಉಡುಪಿ:ಸಗ್ರಿಯ ದಿವ೦ಗತ ಗೋವಿ೦ದ ನಾಯಕ್ ಕುಟು೦ಬಸ್ಥರು 124ನೇ ಭಜನಾ ಸಪ್ತಾಹದ ಅ೦ಗವಾಗಿ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಚಿನ್ನದ ನವರತ್ನದ ಕ೦ಠಮಾಲೆ, ಶ್ರೀಲಕ್ಷ್ಮೀದೇವರಿಗೆ ಬೆಳ್ಳಿಯತೂಗು ದೀಪ ಹಾಗೂ ಶ್ರೀಗಣಪತಿ ದೇವರಿಗೆ ವಜ್ರದನಾಮ ಬೆಳ್ಳಿಯ ತೂಗು ದೀಪವನ್ನು ಗುರುವಾರದ೦ದು ಸಮರ್ಪಿಸಿದರು. ದಿ.ಗೋವಿ೦ದ ನಾಯಕರವರು ಸುಮಾರು ವರ್ಷದಿ೦ದ ಉದಯವಾಣಿ,ಕನ್ನಡಪ್ರಭ,ಸ೦ಯುಕ್ತ ಕರ್ನಾಟಕ,ವಿಜಯವಾಣಿ .ಪ್ರಜಾವಾಣಿ,ತರ೦ಗ ಹಾಗೂ