.......ಇ೦ದು ಮಕರಸ೦ಕ್ರಾ೦ತಿ ನಾಡಿನ ಸಮಸ್ತ ಜನತೆಗೆ,ನಮ್ಮ ಜಾಹೀರಾತುದಾರರಿಗೆ , ಓದುಗರಿಗೆ, ಅಭಿಮಾನಿಗಳಿಗೆ :ಮಕರಸ೦ಕ್ರಾ೦ತಿ?"ಯ ಶುಭಾಶಯಗಳು......

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಈ ಭೀಕರ ದುರಂತದ ನಡುವೆ, ಭೂಕುಸಿತ ಪೀಡಿತ ವಯನಾಡಿನಲ್ಲಿ ಕೇರಳ ಅರಣ್ಯಾಧಿಕಾರಿಗಳು ದಣಿವರಿಯದ 8 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯದಲ್ಲಿ 6 ಮಂದಿಯನ್ನು ರಕ್ಷಿಸಿದ ಒಳ್ಳೆಯ ಸುದ್ದಿ

ತಿರುವನಂತಪುರಂ ಆಗಸ್ಟ್ 03: ವಯನಾಡಿನ ಮುಂಡಕೈ ಮತ್ತು ಚೂರಲ್​​​ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಚಾಲಿಯಾರ್ ನದಿಯಿಂದ ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟ. ಆದರೆ, ರಕ್ಷಣಾ ಕಾರ್ಯಕರ್ತರು ಭರವಸೆ ಕಳೆದುಕೊಳ್ಳದೆ ಜೀವ ಉಳಿಸಲು ಯತ್ನಿಸುತ್ತಿದ್ದಾರೆ ಎಂದು ಶನಿವಾರ

ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಕೂಡ ಅಷ್ಟೇ ಪ್ರಸಿದ್ದ. ಹಾಗಾಗಿ, ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದ 'ತಿರುಪತಿ ಲಡ್ಡು' ಪ್ರಸಾದ

ಪ್ಯಾರಿಸ್ ಒಲಿಂಪಿಕ್ಸ್​ನ ಶೂಟಿಂಗ್​ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರೊಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು. ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ ಇ೦ದಿನ ಅಲ೦ಕಾರದ ನೋಟ

ಕೋಲಾರ: ಐಷಾರಾಮಿ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಬಂಗಾರಪೇಟೆಯ ಸಾಯಿ

ಬೆಂಗಳೂರು: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ISRO ಇಸ್ರೋ ಸಜ್ಜುಗೊಂಡಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿರುವ ಇಬ್ಬರು ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದೆ. ಅಮೇರಿಕಾದ ಆಕ್ಸಿಯಮ್ ಸ್ಪೇಸ್ (Axiom Space) ಜತೆ ಇಸ್ರೋ ಒಪ್ಪಂದಕ್ಕೆ ಸಹಿ ಹಾಕಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ರಾಜ್ಯದ ಕುಲ್ಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಹಲವು ಮನೆಗಳು, ಸೇತುವೆಗಳು ಕೊಚ್ಚಿ ಹೋಗಿವೆ. ಈ ಜಿಲ್ಲೆಗಳಲ್ಲಿನ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಅಪಾರ ಪ್ರಮಾಣದ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೈಸೂರು

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್​ ಜೈಲು ಸೇರಿದ್ದು, ತನಿಖೆ ತೀವ್ರಗೊಂಡಿದೆ. ಪೊಲೀಸರು ಹಲವು ಆಯಾಮದಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರತಿ ಹಂತದಲ್ಲೂ ಹೊಸ ಹೊಸ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗುತ್ತಿವೆ. ದರ್ಶನ್​ಗೆ ಈ ಕೇಸ್​ನಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ದರ್ಶನ್​